ಕುಲದೇವತೆ ಸೂಚನೆಯಂತೆ  ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾದ್ರಾ ಸಿದ್ದು..?

ಕುಲದೇವತೆ ಸೂಚನೆಯಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾದ್ರಾ ಸಿದ್ದು..?

Published : Mar 26, 2023, 01:20 PM IST

ಕಾಂಗ್ರೆಸ್‌ ಮೊದಲ ಪಟ್ಟಿ ಶನಿವಾರ ಪ್ರಕಟವಾಗಿದ್ದು ಹೈಕಮಾಂಡ್‌ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದ ಟಿಕೆಟ್‌ ನೀಡಿದೆ. ಆದರೆ ಸಿದ್ದರಾಮಯ್ಯ  ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ ಮೊದಲ ಪಟ್ಟಿ ಶನಿವಾರ ಪ್ರಕಟವಾಗಿದ್ದು ಹೈಕಮಾಂಡ್‌ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದ ಟಿಕೆಟ್‌ ನೀಡಿದೆ. ಆದರೆ ಸಿದ್ದರಾಮಯ್ಯ  ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.ಹೀಗಾಗಿ ಸಿದ್ದರಾಮಯ್ಯ  ಚಿಕ್ಕಮ್ಮತಾಯಿ ಹೇಳಿದಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾಗಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಇನ್ನು ಪುತ್ರ ಯತೀಂದ್ರ ಆದಿನಾಡು ಚಿಕ್ಕಮ್ಮತಾಯಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಅರ್ಚಕ ಲಿಂಗಣ್ಣ ಮೈ ಮೇಲೆ ಚಿಕ್ಕಮ್ಮತಾಯಿ ಬಂದು ಸಿದ್ದರಾಮಯ್ಯ ಸ್ಪರ್ಧೆಯ ವಿಚಾರವಾಗಿ ಮಾತನಾಡಿದ್ದು,  ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ನುಡಿದಿತ್ತು. ಒಟ್ಟಿನಲ್ಲಿ ರಾಜಕೀಯ ಕಾರಣಕ್ಕೋ ಅಥವಾ ದೇವಿಯ ಮಾತಿಗೋ ಸಿದ್ದರಾಮಯ್ಯ ಎರಡು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more