Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Published : Dec 14, 2022, 01:04 PM IST

ಹೊಸ ಪಕ್ಷ ಆರಂಭಕ್ಕೂ ಮೊದಲೇ ಜನಾರ್ದನ ರೆಡ್ಡಿಗೆ ಶಾಕ್‌ ಎದುರಾಗಿದೆ. ಸೋಮಶೇಖರ್ ರೆಡ್ಡಿ ಹಾಗೂ ಶ್ರೀರಾಮುಲು, ಗಣಿಧಣಿಯಿಂದ ದೂರವಾಗಿದ್ದಾರೆ.
 

ಗಂಗಾವತಿಯಲ್ಲಿ ಮಾಜಿ ಜನಾರ್ದನರೆಡ್ಡಿ ತಮ್ಮ ಪತ್ನಿಯ ಮೂಲಕ ಹೊಸ ಮನೆ ಗೃಹಪ್ರವೇಶ ಕಾರ್ಯಕ್ರಮ ಮಾಡಿಸಿದ್ದಾರೆ. ಗಂಗಾವತಿಯಿಂದಲೇ ಜನಾರ್ದನರೆಡ್ಡಿ ಸ್ಪರ್ಧೆ ಖಚಿತವಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹೆಸರಿನಲ್ಲಿ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ. ರೆಡ್ಡಿ ಹೊಸ ಪಕ್ಷದ ನೋಂದಣಿ ಬಾಕಿಯಿದ್ದು, ಪಕ್ಷದ ನೋಂದಣಿ ಬಳಿಕ ಚಿಹ್ನೆಯ ಲೋಕಾರ್ಪಣೆಗೆ ಬ್ರಹತ್‌ ಮೆರವಣೆಗೆ ಮೂಲಕ ಗಂಗಾವತಿಗೆ ರೆಡ್ಡಿ ಪ್ರವೇಶ ಮಾಡಲಿದ್ದಾರೆ. ಈ ನಡುವೆ ರೆಡ್ಡಿ ಸಹೋದರ ಸೋಮಶೇಖರ್‌ ರೆಡ್ಡಿ, ಹೊಸ ಪಕ್ಷ ಕಟ್ಟಲ್ಲ ಕಟ್ಟಿದ್ರೆ ನಾನು ಹೋಗಲ್ಲ ಎಂದು ಹೇಳಿಕೆ ನೀಡಿದ್ದಾರೆ. ಶ್ರೀರಾಮಲು ಹಾಗೂ ಸೋಮಶೇಖರ್‌ ರೆಡ್ಡಿ ಇಬ್ಬರೂ ಸಹ ಜನಾರ್ದನರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇಬ್ಬರು ಕೈ ಕೊಟ್ಟರೆ ರೆಡ್ಡಿಗೆ ಹಿನ್ನೆಡೆ ಉಂಟಾಗುವ ಸಾಧ್ಯತೆ ಇದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more