Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Published : Dec 14, 2022, 01:04 PM IST

ಹೊಸ ಪಕ್ಷ ಆರಂಭಕ್ಕೂ ಮೊದಲೇ ಜನಾರ್ದನ ರೆಡ್ಡಿಗೆ ಶಾಕ್‌ ಎದುರಾಗಿದೆ. ಸೋಮಶೇಖರ್ ರೆಡ್ಡಿ ಹಾಗೂ ಶ್ರೀರಾಮುಲು, ಗಣಿಧಣಿಯಿಂದ ದೂರವಾಗಿದ್ದಾರೆ.
 

ಗಂಗಾವತಿಯಲ್ಲಿ ಮಾಜಿ ಜನಾರ್ದನರೆಡ್ಡಿ ತಮ್ಮ ಪತ್ನಿಯ ಮೂಲಕ ಹೊಸ ಮನೆ ಗೃಹಪ್ರವೇಶ ಕಾರ್ಯಕ್ರಮ ಮಾಡಿಸಿದ್ದಾರೆ. ಗಂಗಾವತಿಯಿಂದಲೇ ಜನಾರ್ದನರೆಡ್ಡಿ ಸ್ಪರ್ಧೆ ಖಚಿತವಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹೆಸರಿನಲ್ಲಿ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ. ರೆಡ್ಡಿ ಹೊಸ ಪಕ್ಷದ ನೋಂದಣಿ ಬಾಕಿಯಿದ್ದು, ಪಕ್ಷದ ನೋಂದಣಿ ಬಳಿಕ ಚಿಹ್ನೆಯ ಲೋಕಾರ್ಪಣೆಗೆ ಬ್ರಹತ್‌ ಮೆರವಣೆಗೆ ಮೂಲಕ ಗಂಗಾವತಿಗೆ ರೆಡ್ಡಿ ಪ್ರವೇಶ ಮಾಡಲಿದ್ದಾರೆ. ಈ ನಡುವೆ ರೆಡ್ಡಿ ಸಹೋದರ ಸೋಮಶೇಖರ್‌ ರೆಡ್ಡಿ, ಹೊಸ ಪಕ್ಷ ಕಟ್ಟಲ್ಲ ಕಟ್ಟಿದ್ರೆ ನಾನು ಹೋಗಲ್ಲ ಎಂದು ಹೇಳಿಕೆ ನೀಡಿದ್ದಾರೆ. ಶ್ರೀರಾಮಲು ಹಾಗೂ ಸೋಮಶೇಖರ್‌ ರೆಡ್ಡಿ ಇಬ್ಬರೂ ಸಹ ಜನಾರ್ದನರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇಬ್ಬರು ಕೈ ಕೊಟ್ಟರೆ ರೆಡ್ಡಿಗೆ ಹಿನ್ನೆಡೆ ಉಂಟಾಗುವ ಸಾಧ್ಯತೆ ಇದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more