Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Published : Dec 14, 2022, 01:04 PM IST

ಹೊಸ ಪಕ್ಷ ಆರಂಭಕ್ಕೂ ಮೊದಲೇ ಜನಾರ್ದನ ರೆಡ್ಡಿಗೆ ಶಾಕ್‌ ಎದುರಾಗಿದೆ. ಸೋಮಶೇಖರ್ ರೆಡ್ಡಿ ಹಾಗೂ ಶ್ರೀರಾಮುಲು, ಗಣಿಧಣಿಯಿಂದ ದೂರವಾಗಿದ್ದಾರೆ.
 

ಗಂಗಾವತಿಯಲ್ಲಿ ಮಾಜಿ ಜನಾರ್ದನರೆಡ್ಡಿ ತಮ್ಮ ಪತ್ನಿಯ ಮೂಲಕ ಹೊಸ ಮನೆ ಗೃಹಪ್ರವೇಶ ಕಾರ್ಯಕ್ರಮ ಮಾಡಿಸಿದ್ದಾರೆ. ಗಂಗಾವತಿಯಿಂದಲೇ ಜನಾರ್ದನರೆಡ್ಡಿ ಸ್ಪರ್ಧೆ ಖಚಿತವಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹೆಸರಿನಲ್ಲಿ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ. ರೆಡ್ಡಿ ಹೊಸ ಪಕ್ಷದ ನೋಂದಣಿ ಬಾಕಿಯಿದ್ದು, ಪಕ್ಷದ ನೋಂದಣಿ ಬಳಿಕ ಚಿಹ್ನೆಯ ಲೋಕಾರ್ಪಣೆಗೆ ಬ್ರಹತ್‌ ಮೆರವಣೆಗೆ ಮೂಲಕ ಗಂಗಾವತಿಗೆ ರೆಡ್ಡಿ ಪ್ರವೇಶ ಮಾಡಲಿದ್ದಾರೆ. ಈ ನಡುವೆ ರೆಡ್ಡಿ ಸಹೋದರ ಸೋಮಶೇಖರ್‌ ರೆಡ್ಡಿ, ಹೊಸ ಪಕ್ಷ ಕಟ್ಟಲ್ಲ ಕಟ್ಟಿದ್ರೆ ನಾನು ಹೋಗಲ್ಲ ಎಂದು ಹೇಳಿಕೆ ನೀಡಿದ್ದಾರೆ. ಶ್ರೀರಾಮಲು ಹಾಗೂ ಸೋಮಶೇಖರ್‌ ರೆಡ್ಡಿ ಇಬ್ಬರೂ ಸಹ ಜನಾರ್ದನರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇಬ್ಬರು ಕೈ ಕೊಟ್ಟರೆ ರೆಡ್ಡಿಗೆ ಹಿನ್ನೆಡೆ ಉಂಟಾಗುವ ಸಾಧ್ಯತೆ ಇದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more