Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Published : Dec 14, 2022, 01:04 PM IST

ಹೊಸ ಪಕ್ಷ ಆರಂಭಕ್ಕೂ ಮೊದಲೇ ಜನಾರ್ದನ ರೆಡ್ಡಿಗೆ ಶಾಕ್‌ ಎದುರಾಗಿದೆ. ಸೋಮಶೇಖರ್ ರೆಡ್ಡಿ ಹಾಗೂ ಶ್ರೀರಾಮುಲು, ಗಣಿಧಣಿಯಿಂದ ದೂರವಾಗಿದ್ದಾರೆ.
 

ಗಂಗಾವತಿಯಲ್ಲಿ ಮಾಜಿ ಜನಾರ್ದನರೆಡ್ಡಿ ತಮ್ಮ ಪತ್ನಿಯ ಮೂಲಕ ಹೊಸ ಮನೆ ಗೃಹಪ್ರವೇಶ ಕಾರ್ಯಕ್ರಮ ಮಾಡಿಸಿದ್ದಾರೆ. ಗಂಗಾವತಿಯಿಂದಲೇ ಜನಾರ್ದನರೆಡ್ಡಿ ಸ್ಪರ್ಧೆ ಖಚಿತವಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹೆಸರಿನಲ್ಲಿ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ. ರೆಡ್ಡಿ ಹೊಸ ಪಕ್ಷದ ನೋಂದಣಿ ಬಾಕಿಯಿದ್ದು, ಪಕ್ಷದ ನೋಂದಣಿ ಬಳಿಕ ಚಿಹ್ನೆಯ ಲೋಕಾರ್ಪಣೆಗೆ ಬ್ರಹತ್‌ ಮೆರವಣೆಗೆ ಮೂಲಕ ಗಂಗಾವತಿಗೆ ರೆಡ್ಡಿ ಪ್ರವೇಶ ಮಾಡಲಿದ್ದಾರೆ. ಈ ನಡುವೆ ರೆಡ್ಡಿ ಸಹೋದರ ಸೋಮಶೇಖರ್‌ ರೆಡ್ಡಿ, ಹೊಸ ಪಕ್ಷ ಕಟ್ಟಲ್ಲ ಕಟ್ಟಿದ್ರೆ ನಾನು ಹೋಗಲ್ಲ ಎಂದು ಹೇಳಿಕೆ ನೀಡಿದ್ದಾರೆ. ಶ್ರೀರಾಮಲು ಹಾಗೂ ಸೋಮಶೇಖರ್‌ ರೆಡ್ಡಿ ಇಬ್ಬರೂ ಸಹ ಜನಾರ್ದನರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇಬ್ಬರು ಕೈ ಕೊಟ್ಟರೆ ರೆಡ್ಡಿಗೆ ಹಿನ್ನೆಡೆ ಉಂಟಾಗುವ ಸಾಧ್ಯತೆ ಇದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more