Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Published : Apr 26, 2023, 09:40 PM IST

ಶೆಟ್ಟರ್‌ ಮಣಿಸಲು ಪಣತೊಟ್ಟಿರುವ ಬಿಎಸ್‌ವೈ ಹುಬ್ಬಳ್ಳಿಯಲ್ಲಿ ಅಖಾಡಕ್ಕಿಳಿಯುತ್ತಿದ್ದಂತೆ ಕಾಂಗ್ರೆಸ್‌ ಅಲರ್ಟ್‌ ಆಗಿದೆ. ರಾಜಾಹುಲಿಗೆ ಟಕ್ಕರ್‌ ಕೊಡಲು ಖುದ್ದು ಖರ್ಗೆ ಅಖಾಡಕ್ಕಿಳಿದಿದ್ದಾರೆ

ಹುಬ್ಬಳ್ಳಿ (ಏ.26): ಏನಾದರಾಗಲಿ, ಜಗದೀಶ್‌ ಶೆಟ್ಟರ್‌ ಅವರನ್ನು ಈ ಬಾರಿ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದಲ್ಲಿ ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಅದಕ್ಕಾಗಿ ಸರ್ವ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದದೆ. ಬುಧವಾರ ಖುದ್ದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಹುಬ್ಬಳ್ಳಿಗೆ ತೆರಳಿದ್ದಾರೆ. ಈ ವೇಳೆ ಮಾತನಾಡಿದ ಅವರು, ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತಿನಿ ಈ ಬಾರಿ ಶೆಟ್ಟರ್‌ ಸೋಲು ಶತಸಿದ್ಧ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ತಡರಾತ್ರಿ ಯಡಿಯೂರಪ್ಪ ಲಿಂಗಾಯತ ಮುಖಂಡರ ಸಭೆ ಕೂಡ ನಡೆಸಿದ್ದಾರೆ. ಈ ವೇಳೆ ಪ್ರಲ್ಹಾದ್‌ ಜೋಶಿ ಕೂಡ ಭಾಗಿಯಾಗಿದ್ದರು. ಶೆಟ್ಟರ್‌ ಅವರನ್ನು ಸೋಲಿಸಲು ಏನೆಲ್ಲಾ ಪ್ರಯತ್ನ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಿ.ಎಲ್‌. ಸಂತೋಷ, ಜೋಶಿ, ಬೊಮ್ಮಾಯಿ ಹಿಡಿತದಲ್ಲಿ ಬಿಜೆಪಿ: ಶೆಟ್ಟರ್‌

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more