Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Published : Apr 26, 2023, 09:40 PM IST

ಶೆಟ್ಟರ್‌ ಮಣಿಸಲು ಪಣತೊಟ್ಟಿರುವ ಬಿಎಸ್‌ವೈ ಹುಬ್ಬಳ್ಳಿಯಲ್ಲಿ ಅಖಾಡಕ್ಕಿಳಿಯುತ್ತಿದ್ದಂತೆ ಕಾಂಗ್ರೆಸ್‌ ಅಲರ್ಟ್‌ ಆಗಿದೆ. ರಾಜಾಹುಲಿಗೆ ಟಕ್ಕರ್‌ ಕೊಡಲು ಖುದ್ದು ಖರ್ಗೆ ಅಖಾಡಕ್ಕಿಳಿದಿದ್ದಾರೆ

ಹುಬ್ಬಳ್ಳಿ (ಏ.26): ಏನಾದರಾಗಲಿ, ಜಗದೀಶ್‌ ಶೆಟ್ಟರ್‌ ಅವರನ್ನು ಈ ಬಾರಿ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದಲ್ಲಿ ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಅದಕ್ಕಾಗಿ ಸರ್ವ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದದೆ. ಬುಧವಾರ ಖುದ್ದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಹುಬ್ಬಳ್ಳಿಗೆ ತೆರಳಿದ್ದಾರೆ. ಈ ವೇಳೆ ಮಾತನಾಡಿದ ಅವರು, ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತಿನಿ ಈ ಬಾರಿ ಶೆಟ್ಟರ್‌ ಸೋಲು ಶತಸಿದ್ಧ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ತಡರಾತ್ರಿ ಯಡಿಯೂರಪ್ಪ ಲಿಂಗಾಯತ ಮುಖಂಡರ ಸಭೆ ಕೂಡ ನಡೆಸಿದ್ದಾರೆ. ಈ ವೇಳೆ ಪ್ರಲ್ಹಾದ್‌ ಜೋಶಿ ಕೂಡ ಭಾಗಿಯಾಗಿದ್ದರು. ಶೆಟ್ಟರ್‌ ಅವರನ್ನು ಸೋಲಿಸಲು ಏನೆಲ್ಲಾ ಪ್ರಯತ್ನ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಿ.ಎಲ್‌. ಸಂತೋಷ, ಜೋಶಿ, ಬೊಮ್ಮಾಯಿ ಹಿಡಿತದಲ್ಲಿ ಬಿಜೆಪಿ: ಶೆಟ್ಟರ್‌

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more