Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Published : Apr 26, 2023, 09:40 PM IST

ಶೆಟ್ಟರ್‌ ಮಣಿಸಲು ಪಣತೊಟ್ಟಿರುವ ಬಿಎಸ್‌ವೈ ಹುಬ್ಬಳ್ಳಿಯಲ್ಲಿ ಅಖಾಡಕ್ಕಿಳಿಯುತ್ತಿದ್ದಂತೆ ಕಾಂಗ್ರೆಸ್‌ ಅಲರ್ಟ್‌ ಆಗಿದೆ. ರಾಜಾಹುಲಿಗೆ ಟಕ್ಕರ್‌ ಕೊಡಲು ಖುದ್ದು ಖರ್ಗೆ ಅಖಾಡಕ್ಕಿಳಿದಿದ್ದಾರೆ

ಹುಬ್ಬಳ್ಳಿ (ಏ.26): ಏನಾದರಾಗಲಿ, ಜಗದೀಶ್‌ ಶೆಟ್ಟರ್‌ ಅವರನ್ನು ಈ ಬಾರಿ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದಲ್ಲಿ ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಅದಕ್ಕಾಗಿ ಸರ್ವ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದದೆ. ಬುಧವಾರ ಖುದ್ದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಹುಬ್ಬಳ್ಳಿಗೆ ತೆರಳಿದ್ದಾರೆ. ಈ ವೇಳೆ ಮಾತನಾಡಿದ ಅವರು, ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತಿನಿ ಈ ಬಾರಿ ಶೆಟ್ಟರ್‌ ಸೋಲು ಶತಸಿದ್ಧ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ತಡರಾತ್ರಿ ಯಡಿಯೂರಪ್ಪ ಲಿಂಗಾಯತ ಮುಖಂಡರ ಸಭೆ ಕೂಡ ನಡೆಸಿದ್ದಾರೆ. ಈ ವೇಳೆ ಪ್ರಲ್ಹಾದ್‌ ಜೋಶಿ ಕೂಡ ಭಾಗಿಯಾಗಿದ್ದರು. ಶೆಟ್ಟರ್‌ ಅವರನ್ನು ಸೋಲಿಸಲು ಏನೆಲ್ಲಾ ಪ್ರಯತ್ನ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಿ.ಎಲ್‌. ಸಂತೋಷ, ಜೋಶಿ, ಬೊಮ್ಮಾಯಿ ಹಿಡಿತದಲ್ಲಿ ಬಿಜೆಪಿ: ಶೆಟ್ಟರ್‌

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more