Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Published : Apr 26, 2023, 09:40 PM IST

ಶೆಟ್ಟರ್‌ ಮಣಿಸಲು ಪಣತೊಟ್ಟಿರುವ ಬಿಎಸ್‌ವೈ ಹುಬ್ಬಳ್ಳಿಯಲ್ಲಿ ಅಖಾಡಕ್ಕಿಳಿಯುತ್ತಿದ್ದಂತೆ ಕಾಂಗ್ರೆಸ್‌ ಅಲರ್ಟ್‌ ಆಗಿದೆ. ರಾಜಾಹುಲಿಗೆ ಟಕ್ಕರ್‌ ಕೊಡಲು ಖುದ್ದು ಖರ್ಗೆ ಅಖಾಡಕ್ಕಿಳಿದಿದ್ದಾರೆ

ಹುಬ್ಬಳ್ಳಿ (ಏ.26): ಏನಾದರಾಗಲಿ, ಜಗದೀಶ್‌ ಶೆಟ್ಟರ್‌ ಅವರನ್ನು ಈ ಬಾರಿ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದಲ್ಲಿ ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಅದಕ್ಕಾಗಿ ಸರ್ವ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದದೆ. ಬುಧವಾರ ಖುದ್ದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಹುಬ್ಬಳ್ಳಿಗೆ ತೆರಳಿದ್ದಾರೆ. ಈ ವೇಳೆ ಮಾತನಾಡಿದ ಅವರು, ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತಿನಿ ಈ ಬಾರಿ ಶೆಟ್ಟರ್‌ ಸೋಲು ಶತಸಿದ್ಧ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ತಡರಾತ್ರಿ ಯಡಿಯೂರಪ್ಪ ಲಿಂಗಾಯತ ಮುಖಂಡರ ಸಭೆ ಕೂಡ ನಡೆಸಿದ್ದಾರೆ. ಈ ವೇಳೆ ಪ್ರಲ್ಹಾದ್‌ ಜೋಶಿ ಕೂಡ ಭಾಗಿಯಾಗಿದ್ದರು. ಶೆಟ್ಟರ್‌ ಅವರನ್ನು ಸೋಲಿಸಲು ಏನೆಲ್ಲಾ ಪ್ರಯತ್ನ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಿ.ಎಲ್‌. ಸಂತೋಷ, ಜೋಶಿ, ಬೊಮ್ಮಾಯಿ ಹಿಡಿತದಲ್ಲಿ ಬಿಜೆಪಿ: ಶೆಟ್ಟರ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more