ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

Published : May 06, 2023, 10:33 AM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಅಪ್ಪ-ಮಗನ ಜೋಡಿ ಅಂತ ಯಾರಾದರು ಇದ್ದರೆ ಅದು ಶಿಕಾರಿವೀರ ಯಡಿಯೂರಪ್ಪ ಮತ್ತವರ ಮಗ ವಿಜಯೇಂದ್ರ.  ಗುಡುಗು-ಮಿಂಚಿನ ಜೋಡಿ ರಣಭೂಮಿಯ ರಣಯುದ್ಧದಲ್ಲಿ ಏಕಕಾಲದಲ್ಲಿ ಧೂಳೆಬ್ಬಿಸುತ್ತಾ ಇದೆ. ಚುನಾವಣೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿ. ಹೀಗಾಗಿ ರಣಕಲಿಗಳು ಕೊನೇ ಕ್ಷಣದಲ್ಲಿ ರೋಚಕ ದಾಳಗಳನ್ನು ಉರುಳಿಸ್ತಾ ಇದ್ದಾರೆ.

ಪ್ರಧಾನಿ ಮೋದಿಯ ಬಹುಮತದ ಸರ್ಕಾರ ಕನಸನ್ನು ನನಸು ಮಾಡಲು ಅಪ್ಪ-ಮಗನನ್ನು ಕೇಸರಿ ಪಡೆ ನಿರ್ಣಾಯಕ ಯುದ್ಧಕ್ಕೆ ಇಳಿಸಿ ಬಿಟ್ಟಿದೆ. ಗುರುವಾರದಿಂದ ಯಡಿಯೂರಪ್ಪ ಮತ್ತು ವಿಜಯೇಂದ್ರ ಪ್ರತ್ಯೇಕ ದಂಡಯಾತ್ರೆ ಶುರು ಮಾಡಿದ್ದಾರೆ. ಅಪ್ಪ-ಮಗನ ಟಾರ್ಗೆಟ್  30 ಕ್ಷೇತ್ರಗಳು. ಅದರಲ್ಲು ರಾಜಾಹುಲಿ ಬಿಎಸ್‌ವೈ ಕಮಲ ಪತಾಕೆ ಹಾರಿಸಲು ನೇರವಾಗಿ ನುಗ್ಗಿರುವುದು ಜೆಡಿಎಸ್ ಭದ್ರಕೋಟೆಗೆ.  ಈ ಬಾರಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡಿ ಹೊಸ ಚರಿತ್ರೆ ನಿರ್ಮಿಸಲು ಬಿಜೆಪಿ ಮುಂದಾಗಿದೆ. ಅದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಮುಂಚೂಣಿಗೆ ಬಿಟ್ಟು, ಕೊನೇ ಕ್ಷಣದ ಆಟ ಶುರು ಮಾಡಿದೆ. ದಳಪತಿಗಳ ಕೋಟೆಗೆ ನುಗ್ಗಿರುವ ಬಿಎಸ್‌ವೈ, ಭರ್ಜರಿ ಪ್ರಚಾರ ನಡೆಸಿದ್ದಾರೆ.ಅಷ್ಟಕ್ಕೂ ಅಪ್ಪ-ಮಗನ ಶಿಕಾರಿವ್ಯೂಹದೊಳಗೆ ಅಡಗಿರೋದು ಅದೆಂಥಾ ರಹಸ್ಯ..? ಇಲ್ಲಿದೆ ನೋಡಿ 
 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?