ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

Published : May 06, 2023, 10:33 AM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಅಪ್ಪ-ಮಗನ ಜೋಡಿ ಅಂತ ಯಾರಾದರು ಇದ್ದರೆ ಅದು ಶಿಕಾರಿವೀರ ಯಡಿಯೂರಪ್ಪ ಮತ್ತವರ ಮಗ ವಿಜಯೇಂದ್ರ.  ಗುಡುಗು-ಮಿಂಚಿನ ಜೋಡಿ ರಣಭೂಮಿಯ ರಣಯುದ್ಧದಲ್ಲಿ ಏಕಕಾಲದಲ್ಲಿ ಧೂಳೆಬ್ಬಿಸುತ್ತಾ ಇದೆ. ಚುನಾವಣೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿ. ಹೀಗಾಗಿ ರಣಕಲಿಗಳು ಕೊನೇ ಕ್ಷಣದಲ್ಲಿ ರೋಚಕ ದಾಳಗಳನ್ನು ಉರುಳಿಸ್ತಾ ಇದ್ದಾರೆ.

ಪ್ರಧಾನಿ ಮೋದಿಯ ಬಹುಮತದ ಸರ್ಕಾರ ಕನಸನ್ನು ನನಸು ಮಾಡಲು ಅಪ್ಪ-ಮಗನನ್ನು ಕೇಸರಿ ಪಡೆ ನಿರ್ಣಾಯಕ ಯುದ್ಧಕ್ಕೆ ಇಳಿಸಿ ಬಿಟ್ಟಿದೆ. ಗುರುವಾರದಿಂದ ಯಡಿಯೂರಪ್ಪ ಮತ್ತು ವಿಜಯೇಂದ್ರ ಪ್ರತ್ಯೇಕ ದಂಡಯಾತ್ರೆ ಶುರು ಮಾಡಿದ್ದಾರೆ. ಅಪ್ಪ-ಮಗನ ಟಾರ್ಗೆಟ್  30 ಕ್ಷೇತ್ರಗಳು. ಅದರಲ್ಲು ರಾಜಾಹುಲಿ ಬಿಎಸ್‌ವೈ ಕಮಲ ಪತಾಕೆ ಹಾರಿಸಲು ನೇರವಾಗಿ ನುಗ್ಗಿರುವುದು ಜೆಡಿಎಸ್ ಭದ್ರಕೋಟೆಗೆ.  ಈ ಬಾರಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡಿ ಹೊಸ ಚರಿತ್ರೆ ನಿರ್ಮಿಸಲು ಬಿಜೆಪಿ ಮುಂದಾಗಿದೆ. ಅದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಮುಂಚೂಣಿಗೆ ಬಿಟ್ಟು, ಕೊನೇ ಕ್ಷಣದ ಆಟ ಶುರು ಮಾಡಿದೆ. ದಳಪತಿಗಳ ಕೋಟೆಗೆ ನುಗ್ಗಿರುವ ಬಿಎಸ್‌ವೈ, ಭರ್ಜರಿ ಪ್ರಚಾರ ನಡೆಸಿದ್ದಾರೆ.ಅಷ್ಟಕ್ಕೂ ಅಪ್ಪ-ಮಗನ ಶಿಕಾರಿವ್ಯೂಹದೊಳಗೆ ಅಡಗಿರೋದು ಅದೆಂಥಾ ರಹಸ್ಯ..? ಇಲ್ಲಿದೆ ನೋಡಿ 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!