ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

Published : May 06, 2023, 10:33 AM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಅಪ್ಪ-ಮಗನ ಜೋಡಿ ಅಂತ ಯಾರಾದರು ಇದ್ದರೆ ಅದು ಶಿಕಾರಿವೀರ ಯಡಿಯೂರಪ್ಪ ಮತ್ತವರ ಮಗ ವಿಜಯೇಂದ್ರ.  ಗುಡುಗು-ಮಿಂಚಿನ ಜೋಡಿ ರಣಭೂಮಿಯ ರಣಯುದ್ಧದಲ್ಲಿ ಏಕಕಾಲದಲ್ಲಿ ಧೂಳೆಬ್ಬಿಸುತ್ತಾ ಇದೆ. ಚುನಾವಣೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿ. ಹೀಗಾಗಿ ರಣಕಲಿಗಳು ಕೊನೇ ಕ್ಷಣದಲ್ಲಿ ರೋಚಕ ದಾಳಗಳನ್ನು ಉರುಳಿಸ್ತಾ ಇದ್ದಾರೆ.

ಪ್ರಧಾನಿ ಮೋದಿಯ ಬಹುಮತದ ಸರ್ಕಾರ ಕನಸನ್ನು ನನಸು ಮಾಡಲು ಅಪ್ಪ-ಮಗನನ್ನು ಕೇಸರಿ ಪಡೆ ನಿರ್ಣಾಯಕ ಯುದ್ಧಕ್ಕೆ ಇಳಿಸಿ ಬಿಟ್ಟಿದೆ. ಗುರುವಾರದಿಂದ ಯಡಿಯೂರಪ್ಪ ಮತ್ತು ವಿಜಯೇಂದ್ರ ಪ್ರತ್ಯೇಕ ದಂಡಯಾತ್ರೆ ಶುರು ಮಾಡಿದ್ದಾರೆ. ಅಪ್ಪ-ಮಗನ ಟಾರ್ಗೆಟ್  30 ಕ್ಷೇತ್ರಗಳು. ಅದರಲ್ಲು ರಾಜಾಹುಲಿ ಬಿಎಸ್‌ವೈ ಕಮಲ ಪತಾಕೆ ಹಾರಿಸಲು ನೇರವಾಗಿ ನುಗ್ಗಿರುವುದು ಜೆಡಿಎಸ್ ಭದ್ರಕೋಟೆಗೆ.  ಈ ಬಾರಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡಿ ಹೊಸ ಚರಿತ್ರೆ ನಿರ್ಮಿಸಲು ಬಿಜೆಪಿ ಮುಂದಾಗಿದೆ. ಅದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಮುಂಚೂಣಿಗೆ ಬಿಟ್ಟು, ಕೊನೇ ಕ್ಷಣದ ಆಟ ಶುರು ಮಾಡಿದೆ. ದಳಪತಿಗಳ ಕೋಟೆಗೆ ನುಗ್ಗಿರುವ ಬಿಎಸ್‌ವೈ, ಭರ್ಜರಿ ಪ್ರಚಾರ ನಡೆಸಿದ್ದಾರೆ.ಅಷ್ಟಕ್ಕೂ ಅಪ್ಪ-ಮಗನ ಶಿಕಾರಿವ್ಯೂಹದೊಳಗೆ ಅಡಗಿರೋದು ಅದೆಂಥಾ ರಹಸ್ಯ..? ಇಲ್ಲಿದೆ ನೋಡಿ 
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?