ಇಬ್ಬರಿಗೂ ಬೇಡವಾಯ್ತು ಬಾದಾಮಿ ಕ್ಷೇತ್ರ: ಕೋಲಾರಕ್ಕೆ ಸಿದ್ದು, ಶ್ರೀರಾಮುಲು ಎಲ್ಲಿಗೆ?

ಇಬ್ಬರಿಗೂ ಬೇಡವಾಯ್ತು ಬಾದಾಮಿ ಕ್ಷೇತ್ರ: ಕೋಲಾರಕ್ಕೆ ಸಿದ್ದು, ಶ್ರೀರಾಮುಲು ಎಲ್ಲಿಗೆ?

Published : Jan 11, 2023, 11:05 AM ISTUpdated : Jan 11, 2023, 11:26 AM IST

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಅಖಾಡ ಸಿದ್ಧವಾಗಿದ್ದೆ. ಸಿದ್ದರಾಮಯ್ಯ ಮಾತ್ರವಲ್ಲದೆ, ಶ್ರೀರಾಮುಲು ಕೂಡ ಕ್ಷೇತ್ರದ ಹುಡುಕಾಟದಲ್ಲಿ ಇದ್ದಾರೆ.

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ, ಸಚಿವ ಶ್ರೀರಾಮಲು ಎಲ್ಲಿಂದ ಚುನಾವಣೆಗೆ ನಿಲ್ತಾರೆ ಎಂಬ ಲೆಕ್ಕಾಚಾರ ಶುರುವಾಗಿದೆ. ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸೋಲು ಅನುಭವಿಸಿದ್ದರು. ಇದೀಗ ಶ್ರೀರಾಮುಲು ಮತ್ತೆ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಬಾದಾಮಿ ಬಿಟ್ಟು ಕೋಲಾರಕ್ಕೆ ಹೋಗಿರುವ ಸಿದ್ದರಾಮಯ್ಯ, ಈ ಬಾರಿ ಬಾದಾಮಿಯಿಂದ ಸ್ಪರ್ಧೆ ಮಾಡಲ್ಲ. 2018ರಲ್ಲಿ ಬಾದಾಮಿ ಜೊತೆಗೆ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಇದೀಗ ಇಬ್ಬರು ನಾಯಕರಿಗೂ ಬಾದಾಮಿ ವಿಧಾನಸಭಾ ಕ್ಷೇತ್ರ ಬೇಡವಾಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!