ಇಬ್ಬರಿಗೂ ಬೇಡವಾಯ್ತು ಬಾದಾಮಿ ಕ್ಷೇತ್ರ: ಕೋಲಾರಕ್ಕೆ ಸಿದ್ದು, ಶ್ರೀರಾಮುಲು ಎಲ್ಲಿಗೆ?

ಇಬ್ಬರಿಗೂ ಬೇಡವಾಯ್ತು ಬಾದಾಮಿ ಕ್ಷೇತ್ರ: ಕೋಲಾರಕ್ಕೆ ಸಿದ್ದು, ಶ್ರೀರಾಮುಲು ಎಲ್ಲಿಗೆ?

Published : Jan 11, 2023, 11:05 AM ISTUpdated : Jan 11, 2023, 11:26 AM IST

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಅಖಾಡ ಸಿದ್ಧವಾಗಿದ್ದೆ. ಸಿದ್ದರಾಮಯ್ಯ ಮಾತ್ರವಲ್ಲದೆ, ಶ್ರೀರಾಮುಲು ಕೂಡ ಕ್ಷೇತ್ರದ ಹುಡುಕಾಟದಲ್ಲಿ ಇದ್ದಾರೆ.

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ, ಸಚಿವ ಶ್ರೀರಾಮಲು ಎಲ್ಲಿಂದ ಚುನಾವಣೆಗೆ ನಿಲ್ತಾರೆ ಎಂಬ ಲೆಕ್ಕಾಚಾರ ಶುರುವಾಗಿದೆ. ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸೋಲು ಅನುಭವಿಸಿದ್ದರು. ಇದೀಗ ಶ್ರೀರಾಮುಲು ಮತ್ತೆ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಬಾದಾಮಿ ಬಿಟ್ಟು ಕೋಲಾರಕ್ಕೆ ಹೋಗಿರುವ ಸಿದ್ದರಾಮಯ್ಯ, ಈ ಬಾರಿ ಬಾದಾಮಿಯಿಂದ ಸ್ಪರ್ಧೆ ಮಾಡಲ್ಲ. 2018ರಲ್ಲಿ ಬಾದಾಮಿ ಜೊತೆಗೆ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಇದೀಗ ಇಬ್ಬರು ನಾಯಕರಿಗೂ ಬಾದಾಮಿ ವಿಧಾನಸಭಾ ಕ್ಷೇತ್ರ ಬೇಡವಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್