Ground Report: ಬೀದರ್ ಕುರುಕ್ಷೇತ್ರ: ಹಾಲಿ ಶಾಸಕರಿಗೆ ಹೊಸ ಸ್ಪರ್ಧಿಗಳೇ ಸವಾಲ್

Ground Report: ಬೀದರ್ ಕುರುಕ್ಷೇತ್ರ: ಹಾಲಿ ಶಾಸಕರಿಗೆ ಹೊಸ ಸ್ಪರ್ಧಿಗಳೇ ಸವಾಲ್

Published : Dec 09, 2022, 05:12 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಪಕ್ಷಗಳು ತಯಾರಿ ನಡೆಸಿವೆ. ಬೀದರ್‌ ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ಬೀದರ್‌ ಜಿಲ್ಲೆಯಲ್ಲಿ ಹಾಲಿ ಶಾಸಕರಿಗೆ ಹೊಸ ಸ್ಪರ್ಧಿಗಳೇ ಸವಾಲ್‌ ಆಗಿದ್ದಾರೆ. ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್‌ ಬಲ ಹೆಚ್ಚಳವಾಗಿದ್ದು, ಬೀದರ್‌ ದಕ್ಷಿಣಕ್ಕಾಗಿ ಬೆಲ್ದಾಳೆ -ಕಾಂಶೆಪುರ್‌-ಖೇಣಿ ನಡುವೆ ಪೈಪೋಟಿ ಏರ್ಪಟ್ಟಿದೆ‌. ಭಾಲ್ಕಿಯಲ್ಲಿ ಖಂಡ್ರೆಗಳ ನಡುವೆ ಮತ್ತೆ ಫೈಟ್‌ ಶುರುವಾಗಿದ್ದು, ಬೀದರ್‌ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗೆ ಡಿಮ್ಯಾಂಡ್‌ ಇದೆ. ಬೀದರ್‌’ನಲ್ಲಿ ಜಾತಿ ಲೆಕ್ಕಾಚಾರದ್ದೇ ಮೇಲು ಗೈ ಇದ್ದು, ಹುಮನಾಬಾದ್‌ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಔರಾದ್‌’ನಲ್ಲಿ ಚವ್ಹಾಣ್‌ ಹಾಗೂ ವಿಜಯ್‌ ಕುಮಾರ್‌ ಫೈಟ್ ಇದೆ ಎನ್ನಲಾಗಿದ್ದು, ಬಸವಕಲ್ಯಾಣದಲ್ಲಿ ಶರಣು ಸಲಗರಿಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಿದೆ.

ಹಿಮಾಚಲ ಪ್ರದೇಶದಲ್ಲಿ ಸಿಎಂ ಸ್ಥಾನಕ್ಕೆ ಜಿದ್ದಾಜಿದ್ದಿ, ಪ್ರತಿಭಾ ಸಿಂಗ್‌-ಸುಖ್ವಿಂದರ್‌ ಫೈಟ್‌!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more