Karnataka Assembly Elections 2023: ಸಿದ್ದರಾಮಯ್ಯ ವಿರುದ್ದ ಅಧಿಕೃತವಾಗಿ ಅಖಾಡಕ್ಕಿಳಿದ ಸೋಮಣ್ಣ

Apr 17, 2023, 8:29 PM IST

ಬೆಂಗಳೂರು (ಏ.17): ವರುಣಾದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಹಿರಿಯ ನಾಯಕ ವಿ.ಸೋಮಣ್ಣ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಅದರೊಂದಿಗೆ ಮುಂಬರುವ ರಾಜ್ಯ ಚುನಾವಣೆಯಲ್ಲಿ ಹೈವೋಲ್ಟೇಜ್‌ ಕದನ ಕಣವಾಗಿ ವರುಣಾ ಮಾರ್ಪಟ್ಟಿದೆ. ಕಾಂಗ್ರೆಸ್‌ನಿಂದ ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಸಂಸದ ಪ್ರತಾಪ್‌ ಸಿಂಹ, ಸಂಸದ ವಿ ಶ್ರೀನಿವಾಸ್‌ ಪ್ರಸಾದ್‌ ಈ ವೇಳೆ ಸೋಮಣ್ಣ ಅವರ ಜೊತೆಗಿದ್ದರು.

 

BJP Candidates List: ಕಾಂಗ್ರೆಸ್‌ ಕಲಿಗಳ ವಿರುದ್ಧ ಹೋರಾಡೋಕೆ ಸಜ್ಜಾದ ಸೋಮಣ್ಣ, ಆರ್‌.ಅಶೋಕ್‌!