Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Published : Jan 02, 2023, 02:52 PM IST

ಹೊಸ ವರ್ಷಕ್ಕೆ ಬಿಜೆಪಿಯು ಹೊಸ ರಣತಂತ್ರ ಹೆಣೆದಿದ್ದು, ರಾಜ್ಯಕ್ಕೆ ಬಂದು ಹೋದ ಅಮಿತ್‌ ಶಾ ಟಾಸ್ಕ್‌ ಒಂದನ್ನು ಕೊಟ್ಟಿದ್ದಾರೆ.
 

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜ್ಯದಲ್ಲಿ ಜಾತಿ ಸಮೀಕರಣಕ್ಕೆ ಬಿಜೆಪಿ ಪ್ಲಾನ್‌ ನಡೆಸಿದೆ. ತಂತ್ರಗಾರಿಕೆ ಸಲುವಾಗಿ ಎಷ್ಟೇ ಸಲ ಕರೆದರೂ ರಾಜ್ಯಕ್ಕೆ ಬರುವೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಜಾತಿಗೆ ಆದ್ಯತೆ ನೀಡದಿದ್ದರೆ ಬಹುಮತ ಕಷ್ಟ. ನಿರ್ದಿಷ್ಟ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ, ಸಮರ್ಥರು ಇಲ್ಲದಿದ್ದರೆ ಬೇರೆ ಪಕ್ಷದಿಂದ ನಾಯಕರನ್ನು ಕರೆತನ್ನಿ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ವಿಶೇಷ ಗಮನ ನೀಡುವಂತೆ ಶಾ ಸೂಚನೆ ನೀಡಿದ್ದಾರೆ. ಯಾವುದೇ ಸಮುದಾಯಕ್ಕೆ ಕಡೆಗಣಿಸಿದ ಭಾವನೆ ಬರದಂತೆ ನೋಡಿ. ಇಂತವರಿಗೇ ಟಿಕೆಟ್‌ ಏಕೆ ಎಂಬ  ಬಗ್ಗೆ ನನಗೂ ಸಮರ್ಥನೆ ನೀಡಿ ಎಂದು ಸೂಚನೆಯನ್ನು ನೀಡಿದ್ದಾರೆ.

Assembly election: ಮುಸ್ಲಿಂ ಭದ್ರಕೋಟೆ ಶಿವಾಜಿನಗರದಲ್ಲಿ ಕೇಸರಿ ಪಟ: ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more