Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Published : Jan 02, 2023, 02:52 PM IST

ಹೊಸ ವರ್ಷಕ್ಕೆ ಬಿಜೆಪಿಯು ಹೊಸ ರಣತಂತ್ರ ಹೆಣೆದಿದ್ದು, ರಾಜ್ಯಕ್ಕೆ ಬಂದು ಹೋದ ಅಮಿತ್‌ ಶಾ ಟಾಸ್ಕ್‌ ಒಂದನ್ನು ಕೊಟ್ಟಿದ್ದಾರೆ.
 

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜ್ಯದಲ್ಲಿ ಜಾತಿ ಸಮೀಕರಣಕ್ಕೆ ಬಿಜೆಪಿ ಪ್ಲಾನ್‌ ನಡೆಸಿದೆ. ತಂತ್ರಗಾರಿಕೆ ಸಲುವಾಗಿ ಎಷ್ಟೇ ಸಲ ಕರೆದರೂ ರಾಜ್ಯಕ್ಕೆ ಬರುವೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಜಾತಿಗೆ ಆದ್ಯತೆ ನೀಡದಿದ್ದರೆ ಬಹುಮತ ಕಷ್ಟ. ನಿರ್ದಿಷ್ಟ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ, ಸಮರ್ಥರು ಇಲ್ಲದಿದ್ದರೆ ಬೇರೆ ಪಕ್ಷದಿಂದ ನಾಯಕರನ್ನು ಕರೆತನ್ನಿ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ವಿಶೇಷ ಗಮನ ನೀಡುವಂತೆ ಶಾ ಸೂಚನೆ ನೀಡಿದ್ದಾರೆ. ಯಾವುದೇ ಸಮುದಾಯಕ್ಕೆ ಕಡೆಗಣಿಸಿದ ಭಾವನೆ ಬರದಂತೆ ನೋಡಿ. ಇಂತವರಿಗೇ ಟಿಕೆಟ್‌ ಏಕೆ ಎಂಬ  ಬಗ್ಗೆ ನನಗೂ ಸಮರ್ಥನೆ ನೀಡಿ ಎಂದು ಸೂಚನೆಯನ್ನು ನೀಡಿದ್ದಾರೆ.

Assembly election: ಮುಸ್ಲಿಂ ಭದ್ರಕೋಟೆ ಶಿವಾಜಿನಗರದಲ್ಲಿ ಕೇಸರಿ ಪಟ: ...

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more