Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Published : Jan 02, 2023, 02:52 PM IST

ಹೊಸ ವರ್ಷಕ್ಕೆ ಬಿಜೆಪಿಯು ಹೊಸ ರಣತಂತ್ರ ಹೆಣೆದಿದ್ದು, ರಾಜ್ಯಕ್ಕೆ ಬಂದು ಹೋದ ಅಮಿತ್‌ ಶಾ ಟಾಸ್ಕ್‌ ಒಂದನ್ನು ಕೊಟ್ಟಿದ್ದಾರೆ.
 

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜ್ಯದಲ್ಲಿ ಜಾತಿ ಸಮೀಕರಣಕ್ಕೆ ಬಿಜೆಪಿ ಪ್ಲಾನ್‌ ನಡೆಸಿದೆ. ತಂತ್ರಗಾರಿಕೆ ಸಲುವಾಗಿ ಎಷ್ಟೇ ಸಲ ಕರೆದರೂ ರಾಜ್ಯಕ್ಕೆ ಬರುವೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಜಾತಿಗೆ ಆದ್ಯತೆ ನೀಡದಿದ್ದರೆ ಬಹುಮತ ಕಷ್ಟ. ನಿರ್ದಿಷ್ಟ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ, ಸಮರ್ಥರು ಇಲ್ಲದಿದ್ದರೆ ಬೇರೆ ಪಕ್ಷದಿಂದ ನಾಯಕರನ್ನು ಕರೆತನ್ನಿ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ವಿಶೇಷ ಗಮನ ನೀಡುವಂತೆ ಶಾ ಸೂಚನೆ ನೀಡಿದ್ದಾರೆ. ಯಾವುದೇ ಸಮುದಾಯಕ್ಕೆ ಕಡೆಗಣಿಸಿದ ಭಾವನೆ ಬರದಂತೆ ನೋಡಿ. ಇಂತವರಿಗೇ ಟಿಕೆಟ್‌ ಏಕೆ ಎಂಬ  ಬಗ್ಗೆ ನನಗೂ ಸಮರ್ಥನೆ ನೀಡಿ ಎಂದು ಸೂಚನೆಯನ್ನು ನೀಡಿದ್ದಾರೆ.

Assembly election: ಮುಸ್ಲಿಂ ಭದ್ರಕೋಟೆ ಶಿವಾಜಿನಗರದಲ್ಲಿ ಕೇಸರಿ ಪಟ: ...

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more