Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Published : Jan 02, 2023, 02:52 PM IST

ಹೊಸ ವರ್ಷಕ್ಕೆ ಬಿಜೆಪಿಯು ಹೊಸ ರಣತಂತ್ರ ಹೆಣೆದಿದ್ದು, ರಾಜ್ಯಕ್ಕೆ ಬಂದು ಹೋದ ಅಮಿತ್‌ ಶಾ ಟಾಸ್ಕ್‌ ಒಂದನ್ನು ಕೊಟ್ಟಿದ್ದಾರೆ.
 

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜ್ಯದಲ್ಲಿ ಜಾತಿ ಸಮೀಕರಣಕ್ಕೆ ಬಿಜೆಪಿ ಪ್ಲಾನ್‌ ನಡೆಸಿದೆ. ತಂತ್ರಗಾರಿಕೆ ಸಲುವಾಗಿ ಎಷ್ಟೇ ಸಲ ಕರೆದರೂ ರಾಜ್ಯಕ್ಕೆ ಬರುವೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಜಾತಿಗೆ ಆದ್ಯತೆ ನೀಡದಿದ್ದರೆ ಬಹುಮತ ಕಷ್ಟ. ನಿರ್ದಿಷ್ಟ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ, ಸಮರ್ಥರು ಇಲ್ಲದಿದ್ದರೆ ಬೇರೆ ಪಕ್ಷದಿಂದ ನಾಯಕರನ್ನು ಕರೆತನ್ನಿ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ವಿಶೇಷ ಗಮನ ನೀಡುವಂತೆ ಶಾ ಸೂಚನೆ ನೀಡಿದ್ದಾರೆ. ಯಾವುದೇ ಸಮುದಾಯಕ್ಕೆ ಕಡೆಗಣಿಸಿದ ಭಾವನೆ ಬರದಂತೆ ನೋಡಿ. ಇಂತವರಿಗೇ ಟಿಕೆಟ್‌ ಏಕೆ ಎಂಬ  ಬಗ್ಗೆ ನನಗೂ ಸಮರ್ಥನೆ ನೀಡಿ ಎಂದು ಸೂಚನೆಯನ್ನು ನೀಡಿದ್ದಾರೆ.

Assembly election: ಮುಸ್ಲಿಂ ಭದ್ರಕೋಟೆ ಶಿವಾಜಿನಗರದಲ್ಲಿ ಕೇಸರಿ ಪಟ: ...

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more