Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊಟ್ಟ 'ಜಾತಿ ಸಮೀಕರಣ' ಟಾಸ್ಕ್‌

Published : Jan 02, 2023, 02:52 PM IST

ಹೊಸ ವರ್ಷಕ್ಕೆ ಬಿಜೆಪಿಯು ಹೊಸ ರಣತಂತ್ರ ಹೆಣೆದಿದ್ದು, ರಾಜ್ಯಕ್ಕೆ ಬಂದು ಹೋದ ಅಮಿತ್‌ ಶಾ ಟಾಸ್ಕ್‌ ಒಂದನ್ನು ಕೊಟ್ಟಿದ್ದಾರೆ.
 

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜ್ಯದಲ್ಲಿ ಜಾತಿ ಸಮೀಕರಣಕ್ಕೆ ಬಿಜೆಪಿ ಪ್ಲಾನ್‌ ನಡೆಸಿದೆ. ತಂತ್ರಗಾರಿಕೆ ಸಲುವಾಗಿ ಎಷ್ಟೇ ಸಲ ಕರೆದರೂ ರಾಜ್ಯಕ್ಕೆ ಬರುವೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಜಾತಿಗೆ ಆದ್ಯತೆ ನೀಡದಿದ್ದರೆ ಬಹುಮತ ಕಷ್ಟ. ನಿರ್ದಿಷ್ಟ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ, ಸಮರ್ಥರು ಇಲ್ಲದಿದ್ದರೆ ಬೇರೆ ಪಕ್ಷದಿಂದ ನಾಯಕರನ್ನು ಕರೆತನ್ನಿ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ವಿಶೇಷ ಗಮನ ನೀಡುವಂತೆ ಶಾ ಸೂಚನೆ ನೀಡಿದ್ದಾರೆ. ಯಾವುದೇ ಸಮುದಾಯಕ್ಕೆ ಕಡೆಗಣಿಸಿದ ಭಾವನೆ ಬರದಂತೆ ನೋಡಿ. ಇಂತವರಿಗೇ ಟಿಕೆಟ್‌ ಏಕೆ ಎಂಬ  ಬಗ್ಗೆ ನನಗೂ ಸಮರ್ಥನೆ ನೀಡಿ ಎಂದು ಸೂಚನೆಯನ್ನು ನೀಡಿದ್ದಾರೆ.

Assembly election: ಮುಸ್ಲಿಂ ಭದ್ರಕೋಟೆ ಶಿವಾಜಿನಗರದಲ್ಲಿ ಕೇಸರಿ ಪಟ: ...

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more