ಜೆಡಿಎಸ್ ಭದ್ರಕೋಟೆಯಿಂದ ಅಮಿತ್ ಶಾ ಆಟ ಶುರು: ಕಮಲ ಅರಳಿಸಲು ಚಾಣಕ್ಯನ  ಸೂತ್ರವೇನು?

ಜೆಡಿಎಸ್ ಭದ್ರಕೋಟೆಯಿಂದ ಅಮಿತ್ ಶಾ ಆಟ ಶುರು: ಕಮಲ ಅರಳಿಸಲು ಚಾಣಕ್ಯನ ಸೂತ್ರವೇನು?

Published : Jan 02, 2023, 10:52 AM IST

ಕರ್ನಾಟಕದಲ್ಲಿ ಚುನಾವಣಾ ಅಶ್ವಮೇಧಕ್ಕೆ ಅಮಿತ್ ಶಾ ಫುಲ್ ರೆಡಿಯಾಗಿದ್ದು, ತಮ್ಮ ಸೇನೆಯನ್ನು ಸಿದ್ಧಗೊಳಿಸ್ತಾ ಇದ್ದಾರೆ.

ಮಂಡ್ಯದಿಂದ ಕೇಸರಿ ರಾಜಕೀಯ ರಣಕಹಳೆ ಮೊಳಗಿದ್ದು, ರಾಜಕೀಯ ಚಾಣಾಕ್ಷನ ಹೊಸ ಆಟ ಜೆಡಿಎಸ್ ಭದ್ರಕೋಟೆಯಿಂದ ಶುರುವಾಗಿದೆ. ಸ್ವಂತ ಬಲದಿಂದ ಕಮಲ ಅರಳಿಸಲು ಅಮಿತ್ ಶಾ ಬಳಿ ಒಂದು ಸೂತ್ರವಿದೆ. ಮೀಸಲಾತಿ ಆಯುಧ ಒಂದೇ ಅಸ್ತ್ರವಲ್ಲ, ಬೇರೆನೇ ಇದೆಯಂತೆ ಬ್ರಹ್ಮಾಸ್ತ್ರ. ಅದೊಂದು ತಂತ್ರಗಾರಿಕೆ ಫಲಕೊಟ್ಟರೆ ಬಿಜೆಪಿ ಕನಸು ನನಸಾಗುತ್ತಾ..? ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ನೋಟು ರದ್ದು ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more