ಜೆಡಿಎಸ್ ಭದ್ರಕೋಟೆಯಿಂದ ಅಮಿತ್ ಶಾ ಆಟ ಶುರು: ಕಮಲ ಅರಳಿಸಲು ಚಾಣಕ್ಯನ  ಸೂತ್ರವೇನು?

ಜೆಡಿಎಸ್ ಭದ್ರಕೋಟೆಯಿಂದ ಅಮಿತ್ ಶಾ ಆಟ ಶುರು: ಕಮಲ ಅರಳಿಸಲು ಚಾಣಕ್ಯನ ಸೂತ್ರವೇನು?

Published : Jan 02, 2023, 10:52 AM IST

ಕರ್ನಾಟಕದಲ್ಲಿ ಚುನಾವಣಾ ಅಶ್ವಮೇಧಕ್ಕೆ ಅಮಿತ್ ಶಾ ಫುಲ್ ರೆಡಿಯಾಗಿದ್ದು, ತಮ್ಮ ಸೇನೆಯನ್ನು ಸಿದ್ಧಗೊಳಿಸ್ತಾ ಇದ್ದಾರೆ.

ಮಂಡ್ಯದಿಂದ ಕೇಸರಿ ರಾಜಕೀಯ ರಣಕಹಳೆ ಮೊಳಗಿದ್ದು, ರಾಜಕೀಯ ಚಾಣಾಕ್ಷನ ಹೊಸ ಆಟ ಜೆಡಿಎಸ್ ಭದ್ರಕೋಟೆಯಿಂದ ಶುರುವಾಗಿದೆ. ಸ್ವಂತ ಬಲದಿಂದ ಕಮಲ ಅರಳಿಸಲು ಅಮಿತ್ ಶಾ ಬಳಿ ಒಂದು ಸೂತ್ರವಿದೆ. ಮೀಸಲಾತಿ ಆಯುಧ ಒಂದೇ ಅಸ್ತ್ರವಲ್ಲ, ಬೇರೆನೇ ಇದೆಯಂತೆ ಬ್ರಹ್ಮಾಸ್ತ್ರ. ಅದೊಂದು ತಂತ್ರಗಾರಿಕೆ ಫಲಕೊಟ್ಟರೆ ಬಿಜೆಪಿ ಕನಸು ನನಸಾಗುತ್ತಾ..? ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ನೋಟು ರದ್ದು ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more