News Hour: ಬಿಜೆಪಿ ಪಾಲಿಗೆ ಸವಾಲಿನ ಕ್ಷೇತ್ರವಾದ ಅಥಣಿ, ಹುಬ್ಬಳ್ಳಿ ಸೆಂಟ್ರಲ್‌!

News Hour: ಬಿಜೆಪಿ ಪಾಲಿಗೆ ಸವಾಲಿನ ಕ್ಷೇತ್ರವಾದ ಅಥಣಿ, ಹುಬ್ಬಳ್ಳಿ ಸೆಂಟ್ರಲ್‌!

Published : Apr 26, 2023, 11:58 PM IST

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಥಣಿ ಹಾಗೂ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ನಿಗದಿ ಮಾಡಿದೆ. ಅದೇನೇ ಆದರೂ ಈ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲೇಬೇಕು ಎಂದು ಪಣತೊಟ್ಟಿದೆ.

ಬೆಂಗಳೂರು (ಏ.26): ಬಿಜೆಪಿ ಪಾಲಿಗೆ ಉಳಿದೆಲ್ಲಾ ಕ್ಷೇತ್ರಗಳು ಒಂದು ಕಡೆಯಾದರೆ, ಅಥಣಿ ಹಾಗೂ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರ ಇನ್ನೊಂದು ಸವಾಲು ಎನ್ನುವಂತಾಗಿದೆ. ಶತಾಯಗತಾಯ ಈ ಎರಡೂ ಕ್ಷೇತ್ರಗಳಲ್ಲಿ ಲಕ್ಷ್ಮಣ ಸವದಿ ಹಾಗೂ ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸಲೇಬೇಕು ಎನ್ನುವ ನಿಟ್ಟಿನಲ್ಲಿ ಪಣತೊಟ್ಟಿದೆ. ಇನ್ನೊಂದೆಡೆ ಬಿಜೆಪಿ ವಿರುದ್ಧ ಜಗದೀಶ್‌ ಶೆಟ್ಟರ್‌ ಸಿಡಿಮಿಡಿಯಾಗಿದ್ದಾರೆ. ಒಡೆದು ಆಳುವ ನೀತಿಯೇ ಬಿಜೆಪಿಯ ಅಜೆಂಡಾ ಎಂದು ಟೀಕೆ ಮಾಡಿದ್ದಾರೆ. ಕ್ಷಣದಲ್ಲಿಯೇ ಇಷ್ಟು ವರ್ಷದ ರಾಜಕಾರಣವನ್ನು ಹೊಸಕಿ ಹಾಕಿದ್ರೆ ಸುಮ್ಮನಿರಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

ಇನ್ನು ಪ್ರಚಾರದ ವಿಚಾರಕ್ಕೆ ಬರೋದಾದರೆ, ಬಿಜೆಪಿಯ ಫೈರ್‌ಬ್ರ್ಯಾಂಡ್‌ ನಾಯಕ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬುಧವಾರ ಕರ್ನಾಟಕದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಜೆಡಿಎಸ್‌ನ ಭದ್ರಕೋಟೆ ಮಂಡ್ಯದಿಂದ ತಮ್ಮ ಪ್ರಚಾರ ಕಾರ್ಯವನ್ನು ಅವರು ಆರಂಭ ಮಾಡಿದರು. ಮಂಡ್ಯ ಬಿಜೆಪಿ ಕಡೆಯಿಂದ ಕಾಲಭೈರವನ ಕಂಚಿನ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಲಾಯಿತು.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more