ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

Published : Jan 11, 2023, 10:32 AM ISTUpdated : Jan 11, 2023, 10:50 AM IST

ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಕಾಂಗ್ರೆಸ್ ನಾನಾ ಕಸರತ್ತು ನಡೆಸಿದ್ದು, ಇದೀಗ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಅಭಿಯಾನವನ್ನು ಆರಂಭಿಸಿದೆ.

ಬಿಜೆಪಿಯ ಪುಸ್ತಕ ಬಡಿದಾಟಕ್ಕೆ ಕಾಂಗ್ರೆಸ್‌ ಮಹಾ ಅಸ್ತ್ರ ಪ್ರಯೋಗಿಸಿದ್ದು, ಬಿಜೆಪಿಯ ಪಾಪದ ಪುರಾಣ ತಿಳಿಸಲೆಂದು ಬಸ್‌ ಯಾತ್ರೆ ಆರಂಭಿಸಿದೆ. ಆಪರೇಷನ್‌ ಕಮಲದ ಮೂಲಕ ಅಕ್ರಮವಾಗಿ ಸರ್ಕಾರ ರಚನೆಯಾಯಿತು. 40% ಸರ್ಕಾರ ಎಂಬ ಕುಖ್ಯಾತಿ ಇದೆ. ಒಂದುವರೆ ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಈ ಸರ್ಕಾರದಿಂದ ಹಾಲು, ಮೊಸರಿನಿಂದ ಹಿಡಿದು ಎಲ್‌ಪಿಜಿ ಪೆಟ್ರೊಲ್‌ ತನಕ ಬೆಲೆ ಜಾಸ್ತಿ ಆಗಿದೆ. ಜನಸಾಮನ್ಯರು ತತ್ತರಿಸಿ ಹೋಗಿದ್ದಾರೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಎರಡುವರೆ ಲಕ್ಷ ಸರ್ಕಾರಿ ಉದ್ಯೋಗಗಳನ್ನು ಹಣದ ದುರಾಸೆಗೆ ಖಾಲಿ ಉಳಿಸಿಕೊಂಡಿದ್ದಾರೆ. ಹೀಗೆ ಹೀಗೆ ಹಲವು ವಿಷಯಗಳನ್ನು ಈ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಒಳಗೊಂಡಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more