ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

Published : Jan 11, 2023, 10:32 AM ISTUpdated : Jan 11, 2023, 10:50 AM IST

ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಕಾಂಗ್ರೆಸ್ ನಾನಾ ಕಸರತ್ತು ನಡೆಸಿದ್ದು, ಇದೀಗ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಅಭಿಯಾನವನ್ನು ಆರಂಭಿಸಿದೆ.

ಬಿಜೆಪಿಯ ಪುಸ್ತಕ ಬಡಿದಾಟಕ್ಕೆ ಕಾಂಗ್ರೆಸ್‌ ಮಹಾ ಅಸ್ತ್ರ ಪ್ರಯೋಗಿಸಿದ್ದು, ಬಿಜೆಪಿಯ ಪಾಪದ ಪುರಾಣ ತಿಳಿಸಲೆಂದು ಬಸ್‌ ಯಾತ್ರೆ ಆರಂಭಿಸಿದೆ. ಆಪರೇಷನ್‌ ಕಮಲದ ಮೂಲಕ ಅಕ್ರಮವಾಗಿ ಸರ್ಕಾರ ರಚನೆಯಾಯಿತು. 40% ಸರ್ಕಾರ ಎಂಬ ಕುಖ್ಯಾತಿ ಇದೆ. ಒಂದುವರೆ ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಈ ಸರ್ಕಾರದಿಂದ ಹಾಲು, ಮೊಸರಿನಿಂದ ಹಿಡಿದು ಎಲ್‌ಪಿಜಿ ಪೆಟ್ರೊಲ್‌ ತನಕ ಬೆಲೆ ಜಾಸ್ತಿ ಆಗಿದೆ. ಜನಸಾಮನ್ಯರು ತತ್ತರಿಸಿ ಹೋಗಿದ್ದಾರೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಎರಡುವರೆ ಲಕ್ಷ ಸರ್ಕಾರಿ ಉದ್ಯೋಗಗಳನ್ನು ಹಣದ ದುರಾಸೆಗೆ ಖಾಲಿ ಉಳಿಸಿಕೊಂಡಿದ್ದಾರೆ. ಹೀಗೆ ಹೀಗೆ ಹಲವು ವಿಷಯಗಳನ್ನು ಈ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಒಳಗೊಂಡಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more