ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

Published : Jan 11, 2023, 10:32 AM ISTUpdated : Jan 11, 2023, 10:50 AM IST

ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಕಾಂಗ್ರೆಸ್ ನಾನಾ ಕಸರತ್ತು ನಡೆಸಿದ್ದು, ಇದೀಗ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಅಭಿಯಾನವನ್ನು ಆರಂಭಿಸಿದೆ.

ಬಿಜೆಪಿಯ ಪುಸ್ತಕ ಬಡಿದಾಟಕ್ಕೆ ಕಾಂಗ್ರೆಸ್‌ ಮಹಾ ಅಸ್ತ್ರ ಪ್ರಯೋಗಿಸಿದ್ದು, ಬಿಜೆಪಿಯ ಪಾಪದ ಪುರಾಣ ತಿಳಿಸಲೆಂದು ಬಸ್‌ ಯಾತ್ರೆ ಆರಂಭಿಸಿದೆ. ಆಪರೇಷನ್‌ ಕಮಲದ ಮೂಲಕ ಅಕ್ರಮವಾಗಿ ಸರ್ಕಾರ ರಚನೆಯಾಯಿತು. 40% ಸರ್ಕಾರ ಎಂಬ ಕುಖ್ಯಾತಿ ಇದೆ. ಒಂದುವರೆ ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಈ ಸರ್ಕಾರದಿಂದ ಹಾಲು, ಮೊಸರಿನಿಂದ ಹಿಡಿದು ಎಲ್‌ಪಿಜಿ ಪೆಟ್ರೊಲ್‌ ತನಕ ಬೆಲೆ ಜಾಸ್ತಿ ಆಗಿದೆ. ಜನಸಾಮನ್ಯರು ತತ್ತರಿಸಿ ಹೋಗಿದ್ದಾರೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಎರಡುವರೆ ಲಕ್ಷ ಸರ್ಕಾರಿ ಉದ್ಯೋಗಗಳನ್ನು ಹಣದ ದುರಾಸೆಗೆ ಖಾಲಿ ಉಳಿಸಿಕೊಂಡಿದ್ದಾರೆ. ಹೀಗೆ ಹೀಗೆ ಹಲವು ವಿಷಯಗಳನ್ನು ಈ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಒಳಗೊಂಡಿದೆ.

ಇಂದು 'ಪ್ರಜಾಧ್ವನಿ ಬಸ್‌ ಯಾತ್ರೆ'ಗೆ ಚಾಲನೆ: ಡಿಕೆಶಿ-ಸಿದ್ದು ಅಶ್ವಮೇಧ ಯಾಗ ಶುರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more