ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

Published : Jan 11, 2023, 10:32 AM ISTUpdated : Jan 11, 2023, 10:50 AM IST

ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಕಾಂಗ್ರೆಸ್ ನಾನಾ ಕಸರತ್ತು ನಡೆಸಿದ್ದು, ಇದೀಗ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಅಭಿಯಾನವನ್ನು ಆರಂಭಿಸಿದೆ.

ಬಿಜೆಪಿಯ ಪುಸ್ತಕ ಬಡಿದಾಟಕ್ಕೆ ಕಾಂಗ್ರೆಸ್‌ ಮಹಾ ಅಸ್ತ್ರ ಪ್ರಯೋಗಿಸಿದ್ದು, ಬಿಜೆಪಿಯ ಪಾಪದ ಪುರಾಣ ತಿಳಿಸಲೆಂದು ಬಸ್‌ ಯಾತ್ರೆ ಆರಂಭಿಸಿದೆ. ಆಪರೇಷನ್‌ ಕಮಲದ ಮೂಲಕ ಅಕ್ರಮವಾಗಿ ಸರ್ಕಾರ ರಚನೆಯಾಯಿತು. 40% ಸರ್ಕಾರ ಎಂಬ ಕುಖ್ಯಾತಿ ಇದೆ. ಒಂದುವರೆ ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಈ ಸರ್ಕಾರದಿಂದ ಹಾಲು, ಮೊಸರಿನಿಂದ ಹಿಡಿದು ಎಲ್‌ಪಿಜಿ ಪೆಟ್ರೊಲ್‌ ತನಕ ಬೆಲೆ ಜಾಸ್ತಿ ಆಗಿದೆ. ಜನಸಾಮನ್ಯರು ತತ್ತರಿಸಿ ಹೋಗಿದ್ದಾರೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಎರಡುವರೆ ಲಕ್ಷ ಸರ್ಕಾರಿ ಉದ್ಯೋಗಗಳನ್ನು ಹಣದ ದುರಾಸೆಗೆ ಖಾಲಿ ಉಳಿಸಿಕೊಂಡಿದ್ದಾರೆ. ಹೀಗೆ ಹೀಗೆ ಹಲವು ವಿಷಯಗಳನ್ನು ಈ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಒಳಗೊಂಡಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more