ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

Published : Jan 11, 2023, 10:32 AM ISTUpdated : Jan 11, 2023, 10:50 AM IST

ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಕಾಂಗ್ರೆಸ್ ನಾನಾ ಕಸರತ್ತು ನಡೆಸಿದ್ದು, ಇದೀಗ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಅಭಿಯಾನವನ್ನು ಆರಂಭಿಸಿದೆ.

ಬಿಜೆಪಿಯ ಪುಸ್ತಕ ಬಡಿದಾಟಕ್ಕೆ ಕಾಂಗ್ರೆಸ್‌ ಮಹಾ ಅಸ್ತ್ರ ಪ್ರಯೋಗಿಸಿದ್ದು, ಬಿಜೆಪಿಯ ಪಾಪದ ಪುರಾಣ ತಿಳಿಸಲೆಂದು ಬಸ್‌ ಯಾತ್ರೆ ಆರಂಭಿಸಿದೆ. ಆಪರೇಷನ್‌ ಕಮಲದ ಮೂಲಕ ಅಕ್ರಮವಾಗಿ ಸರ್ಕಾರ ರಚನೆಯಾಯಿತು. 40% ಸರ್ಕಾರ ಎಂಬ ಕುಖ್ಯಾತಿ ಇದೆ. ಒಂದುವರೆ ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಈ ಸರ್ಕಾರದಿಂದ ಹಾಲು, ಮೊಸರಿನಿಂದ ಹಿಡಿದು ಎಲ್‌ಪಿಜಿ ಪೆಟ್ರೊಲ್‌ ತನಕ ಬೆಲೆ ಜಾಸ್ತಿ ಆಗಿದೆ. ಜನಸಾಮನ್ಯರು ತತ್ತರಿಸಿ ಹೋಗಿದ್ದಾರೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಎರಡುವರೆ ಲಕ್ಷ ಸರ್ಕಾರಿ ಉದ್ಯೋಗಗಳನ್ನು ಹಣದ ದುರಾಸೆಗೆ ಖಾಲಿ ಉಳಿಸಿಕೊಂಡಿದ್ದಾರೆ. ಹೀಗೆ ಹೀಗೆ ಹಲವು ವಿಷಯಗಳನ್ನು ಈ ಬಿಜೆಪಿ ಪಾಪದ ಪತ್ರ ಹಾಗೂ ಪಾಪದ ಪುರಾಣ ಒಳಗೊಂಡಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more