KPCC Ticket Fight: ಡಿಕೆಶಿಗೆ ಸಿಕ್ಕಿದ್ಯಾ ಸಿದ್ದು ಲೆಕ್ಕಾಚಾರದ ಸುಳಿವು? ಟಗರಿಗೆ ಟಕ್ಕರ್ ಕೊಟ್ರಾ ಬಂಡೆ?

KPCC Ticket Fight: ಡಿಕೆಶಿಗೆ ಸಿಕ್ಕಿದ್ಯಾ ಸಿದ್ದು ಲೆಕ್ಕಾಚಾರದ ಸುಳಿವು? ಟಗರಿಗೆ ಟಕ್ಕರ್ ಕೊಟ್ರಾ ಬಂಡೆ?

Published : Nov 28, 2022, 04:15 PM IST

D K Shivakumar vs Siddaramaiah: 1 ಟಿಕೆಟ್ ರಹಸ್ಯದಲ್ಲಿ ಅಡಗಿರೋ ಕೈ ಕೋಟೆಯ ಜ್ವಾಲಾಮುಖಿ ಕಿಚ್ಚು ಎಂಥದ್ದು?

ಬೆಂಗಳೂರು (ನ. 28): ಯುದ್ಧಕ್ಕೂ ಮೊದಲೇ ಕೈ ಸೇನೆಯಲ್ಲಿ ಸೇನಾ ದಂಗೆ, ಸೇನಾಪತಿ ಕಾಳಗ. ಒಬ್ಬರಿಗೆ ಒಂದೇ ಟಿಕೆಟ್, ಸೇನಪತಿ ಸಿದ್ದುಗೆ ಸೇನಾಧ್ಯಕ್ಷನ ಡೈರೆಕ್ಟ್ ಪಂಚ್. ಸಿಎಂ ಆಗೋ ಕನಸನ್ನು ಒಕ್ಕಲಿಗ ಸಮುದಾಯದ ಸಭೆಯಲ್ಲಿ ಬಿಚ್ಚಿಟ್ರು ಕನಕಪುರ ಬಂಡೆ. ಕೂಗಳತೆಯ ದೂರದಲ್ಲಿ ಮೊಳಗಿತು ಮುಂದಿನ ಸಿಎಂ ಸಿದ್ದರಾಮಯ್ಯ ಘೋಷಣೆ. ಹಾಗಾದ್ರೆ 1 ಟಿಕೆಟ್ ರಹಸ್ಯದಲ್ಲಿ ಅಡಗಿರೋ ಕೈ ಕೋಟೆಯ ಜ್ವಾಲಾಮುಖಿ ಕಿಚ್ಚು ಎಂಥದ್ದು? ಇಲ್ಲಿದೆ ನೋಡಿ ರಣರೋಚಕ ಎಪಿಸೋಡ್

ಅವಕಾಶ ಈಗ ಬಂದಿದೆ, ಕಳೆದುಕೊಳ್ಳಬೇಡಿ: ಡಿ.ಕೆ.ಶಿವಕುಮಾರ್‌

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more