KPCC Ticket Fight: ಡಿಕೆಶಿಗೆ ಸಿಕ್ಕಿದ್ಯಾ ಸಿದ್ದು ಲೆಕ್ಕಾಚಾರದ ಸುಳಿವು? ಟಗರಿಗೆ ಟಕ್ಕರ್ ಕೊಟ್ರಾ ಬಂಡೆ?

KPCC Ticket Fight: ಡಿಕೆಶಿಗೆ ಸಿಕ್ಕಿದ್ಯಾ ಸಿದ್ದು ಲೆಕ್ಕಾಚಾರದ ಸುಳಿವು? ಟಗರಿಗೆ ಟಕ್ಕರ್ ಕೊಟ್ರಾ ಬಂಡೆ?

Published : Nov 28, 2022, 04:15 PM IST

D K Shivakumar vs Siddaramaiah: 1 ಟಿಕೆಟ್ ರಹಸ್ಯದಲ್ಲಿ ಅಡಗಿರೋ ಕೈ ಕೋಟೆಯ ಜ್ವಾಲಾಮುಖಿ ಕಿಚ್ಚು ಎಂಥದ್ದು?

ಬೆಂಗಳೂರು (ನ. 28): ಯುದ್ಧಕ್ಕೂ ಮೊದಲೇ ಕೈ ಸೇನೆಯಲ್ಲಿ ಸೇನಾ ದಂಗೆ, ಸೇನಾಪತಿ ಕಾಳಗ. ಒಬ್ಬರಿಗೆ ಒಂದೇ ಟಿಕೆಟ್, ಸೇನಪತಿ ಸಿದ್ದುಗೆ ಸೇನಾಧ್ಯಕ್ಷನ ಡೈರೆಕ್ಟ್ ಪಂಚ್. ಸಿಎಂ ಆಗೋ ಕನಸನ್ನು ಒಕ್ಕಲಿಗ ಸಮುದಾಯದ ಸಭೆಯಲ್ಲಿ ಬಿಚ್ಚಿಟ್ರು ಕನಕಪುರ ಬಂಡೆ. ಕೂಗಳತೆಯ ದೂರದಲ್ಲಿ ಮೊಳಗಿತು ಮುಂದಿನ ಸಿಎಂ ಸಿದ್ದರಾಮಯ್ಯ ಘೋಷಣೆ. ಹಾಗಾದ್ರೆ 1 ಟಿಕೆಟ್ ರಹಸ್ಯದಲ್ಲಿ ಅಡಗಿರೋ ಕೈ ಕೋಟೆಯ ಜ್ವಾಲಾಮುಖಿ ಕಿಚ್ಚು ಎಂಥದ್ದು? ಇಲ್ಲಿದೆ ನೋಡಿ ರಣರೋಚಕ ಎಪಿಸೋಡ್

ಅವಕಾಶ ಈಗ ಬಂದಿದೆ, ಕಳೆದುಕೊಳ್ಳಬೇಡಿ: ಡಿ.ಕೆ.ಶಿವಕುಮಾರ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more