Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Published : Dec 04, 2022, 05:43 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ದಕ್ಷಿಣ ಕನ್ನಡ   ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕೋಟೆಯಲ್ಲಿ ಈ ಬಾರಿ ಕೈ ಪಡೆ  ಪೈಪೋಟಿ ನಡೆಸಿದೆ. ಜಿಲ್ಲೆಯಲ್ಲಿ ಟಿಕೆಟ್‌'ಗಾಗಿ ಹೊಸ ಮುಖಗಳ ಪ್ರಯತ್ನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪ್ರಾಬಲ್ಯವಿದೆ. ಬಿಜೆಪಿಯಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸುವುದೇ ಬಹುತೇಕ ಖಚಿತವಾಗಿದೆ‌. ಕೆಲಕಡೆಗಳಲ್ಲಿ ಜಾತಿವಾರು ಟಿಕೆಟ್‌ ಹಂಚಿಕೆ ನಡೆದರೂ, ಗೆಲುವಿಗೆ ಹಿಂದೂತ್ವವೇ ಮಾನದಂಡ. ಸುಳ್ಯದಲ್ಲಿ ಅಂಗಾರ ಸ್ಪರ್ಧೆ ಕುತೂಹಲ ಮೂಡಿಸಿದ್ದು, ಈಗಾಗಲೇ ಆರು ಬಾರಿ ಸುಳ್ಯದಿಂದ ಅಂಗಾರ ಗೆದ್ದಿದ್ದಾರೆ. ಇನ್ನು ಪುತ್ತೂರಿನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿ ಬದಲು.   ಪುತ್ತೂರಿನಲ್ಲಿ 1994ರಿಂದ ಬಿಜೆಪಿಯದ್ದೇ ಅಧಿಪತ್ಯ. ಬಿಜೆಪಿ ಶಾಸಕ ಸಂಜೀವ್‌ ಮಠಂದೂರು, ಕಾಂಗ್ರೆಸ್‌'ನಿಂದ ಶಕುಂತಲಾ ಶೆಟ್ಟಿಗೆ  ಟಿಕೆಟ್‌ ನೀಡುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ನಲ್ಲಿ  ಹರಿಪ್ರಸಾದ್‌ ಸಂಬಂಧಿ ರೇಸ್‌'ನಲ್ಲಿದ್ದು, ಬಿಜೆಪಿಯಿಂದ ಹರಿಶ್‌ ಪೂಂಜಾಗೆ ಟಿಕೆಟ್ ಪಕ್ಕ. ಇನ್ನು ಬಂಟದವಾಳದಲ್ಲಿ ಜಿದ್ದಾಜಿದ್ದಿ ಪೈಪೋಟಿ ನೀರಿಕ್ಷೆ ಇದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more