Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Published : Dec 04, 2022, 05:43 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ದಕ್ಷಿಣ ಕನ್ನಡ   ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕೋಟೆಯಲ್ಲಿ ಈ ಬಾರಿ ಕೈ ಪಡೆ  ಪೈಪೋಟಿ ನಡೆಸಿದೆ. ಜಿಲ್ಲೆಯಲ್ಲಿ ಟಿಕೆಟ್‌'ಗಾಗಿ ಹೊಸ ಮುಖಗಳ ಪ್ರಯತ್ನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪ್ರಾಬಲ್ಯವಿದೆ. ಬಿಜೆಪಿಯಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸುವುದೇ ಬಹುತೇಕ ಖಚಿತವಾಗಿದೆ‌. ಕೆಲಕಡೆಗಳಲ್ಲಿ ಜಾತಿವಾರು ಟಿಕೆಟ್‌ ಹಂಚಿಕೆ ನಡೆದರೂ, ಗೆಲುವಿಗೆ ಹಿಂದೂತ್ವವೇ ಮಾನದಂಡ. ಸುಳ್ಯದಲ್ಲಿ ಅಂಗಾರ ಸ್ಪರ್ಧೆ ಕುತೂಹಲ ಮೂಡಿಸಿದ್ದು, ಈಗಾಗಲೇ ಆರು ಬಾರಿ ಸುಳ್ಯದಿಂದ ಅಂಗಾರ ಗೆದ್ದಿದ್ದಾರೆ. ಇನ್ನು ಪುತ್ತೂರಿನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿ ಬದಲು.   ಪುತ್ತೂರಿನಲ್ಲಿ 1994ರಿಂದ ಬಿಜೆಪಿಯದ್ದೇ ಅಧಿಪತ್ಯ. ಬಿಜೆಪಿ ಶಾಸಕ ಸಂಜೀವ್‌ ಮಠಂದೂರು, ಕಾಂಗ್ರೆಸ್‌'ನಿಂದ ಶಕುಂತಲಾ ಶೆಟ್ಟಿಗೆ  ಟಿಕೆಟ್‌ ನೀಡುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ನಲ್ಲಿ  ಹರಿಪ್ರಸಾದ್‌ ಸಂಬಂಧಿ ರೇಸ್‌'ನಲ್ಲಿದ್ದು, ಬಿಜೆಪಿಯಿಂದ ಹರಿಶ್‌ ಪೂಂಜಾಗೆ ಟಿಕೆಟ್ ಪಕ್ಕ. ಇನ್ನು ಬಂಟದವಾಳದಲ್ಲಿ ಜಿದ್ದಾಜಿದ್ದಿ ಪೈಪೋಟಿ ನೀರಿಕ್ಷೆ ಇದೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more