Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Published : Dec 04, 2022, 05:43 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ದಕ್ಷಿಣ ಕನ್ನಡ   ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕೋಟೆಯಲ್ಲಿ ಈ ಬಾರಿ ಕೈ ಪಡೆ  ಪೈಪೋಟಿ ನಡೆಸಿದೆ. ಜಿಲ್ಲೆಯಲ್ಲಿ ಟಿಕೆಟ್‌'ಗಾಗಿ ಹೊಸ ಮುಖಗಳ ಪ್ರಯತ್ನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪ್ರಾಬಲ್ಯವಿದೆ. ಬಿಜೆಪಿಯಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸುವುದೇ ಬಹುತೇಕ ಖಚಿತವಾಗಿದೆ‌. ಕೆಲಕಡೆಗಳಲ್ಲಿ ಜಾತಿವಾರು ಟಿಕೆಟ್‌ ಹಂಚಿಕೆ ನಡೆದರೂ, ಗೆಲುವಿಗೆ ಹಿಂದೂತ್ವವೇ ಮಾನದಂಡ. ಸುಳ್ಯದಲ್ಲಿ ಅಂಗಾರ ಸ್ಪರ್ಧೆ ಕುತೂಹಲ ಮೂಡಿಸಿದ್ದು, ಈಗಾಗಲೇ ಆರು ಬಾರಿ ಸುಳ್ಯದಿಂದ ಅಂಗಾರ ಗೆದ್ದಿದ್ದಾರೆ. ಇನ್ನು ಪುತ್ತೂರಿನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿ ಬದಲು.   ಪುತ್ತೂರಿನಲ್ಲಿ 1994ರಿಂದ ಬಿಜೆಪಿಯದ್ದೇ ಅಧಿಪತ್ಯ. ಬಿಜೆಪಿ ಶಾಸಕ ಸಂಜೀವ್‌ ಮಠಂದೂರು, ಕಾಂಗ್ರೆಸ್‌'ನಿಂದ ಶಕುಂತಲಾ ಶೆಟ್ಟಿಗೆ  ಟಿಕೆಟ್‌ ನೀಡುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ನಲ್ಲಿ  ಹರಿಪ್ರಸಾದ್‌ ಸಂಬಂಧಿ ರೇಸ್‌'ನಲ್ಲಿದ್ದು, ಬಿಜೆಪಿಯಿಂದ ಹರಿಶ್‌ ಪೂಂಜಾಗೆ ಟಿಕೆಟ್ ಪಕ್ಕ. ಇನ್ನು ಬಂಟದವಾಳದಲ್ಲಿ ಜಿದ್ದಾಜಿದ್ದಿ ಪೈಪೋಟಿ ನೀರಿಕ್ಷೆ ಇದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more