Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Published : Dec 04, 2022, 05:43 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ದಕ್ಷಿಣ ಕನ್ನಡ   ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕೋಟೆಯಲ್ಲಿ ಈ ಬಾರಿ ಕೈ ಪಡೆ  ಪೈಪೋಟಿ ನಡೆಸಿದೆ. ಜಿಲ್ಲೆಯಲ್ಲಿ ಟಿಕೆಟ್‌'ಗಾಗಿ ಹೊಸ ಮುಖಗಳ ಪ್ರಯತ್ನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪ್ರಾಬಲ್ಯವಿದೆ. ಬಿಜೆಪಿಯಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸುವುದೇ ಬಹುತೇಕ ಖಚಿತವಾಗಿದೆ‌. ಕೆಲಕಡೆಗಳಲ್ಲಿ ಜಾತಿವಾರು ಟಿಕೆಟ್‌ ಹಂಚಿಕೆ ನಡೆದರೂ, ಗೆಲುವಿಗೆ ಹಿಂದೂತ್ವವೇ ಮಾನದಂಡ. ಸುಳ್ಯದಲ್ಲಿ ಅಂಗಾರ ಸ್ಪರ್ಧೆ ಕುತೂಹಲ ಮೂಡಿಸಿದ್ದು, ಈಗಾಗಲೇ ಆರು ಬಾರಿ ಸುಳ್ಯದಿಂದ ಅಂಗಾರ ಗೆದ್ದಿದ್ದಾರೆ. ಇನ್ನು ಪುತ್ತೂರಿನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿ ಬದಲು.   ಪುತ್ತೂರಿನಲ್ಲಿ 1994ರಿಂದ ಬಿಜೆಪಿಯದ್ದೇ ಅಧಿಪತ್ಯ. ಬಿಜೆಪಿ ಶಾಸಕ ಸಂಜೀವ್‌ ಮಠಂದೂರು, ಕಾಂಗ್ರೆಸ್‌'ನಿಂದ ಶಕುಂತಲಾ ಶೆಟ್ಟಿಗೆ  ಟಿಕೆಟ್‌ ನೀಡುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ನಲ್ಲಿ  ಹರಿಪ್ರಸಾದ್‌ ಸಂಬಂಧಿ ರೇಸ್‌'ನಲ್ಲಿದ್ದು, ಬಿಜೆಪಿಯಿಂದ ಹರಿಶ್‌ ಪೂಂಜಾಗೆ ಟಿಕೆಟ್ ಪಕ್ಕ. ಇನ್ನು ಬಂಟದವಾಳದಲ್ಲಿ ಜಿದ್ದಾಜಿದ್ದಿ ಪೈಪೋಟಿ ನೀರಿಕ್ಷೆ ಇದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more