Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Published : Dec 04, 2022, 05:43 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ದಕ್ಷಿಣ ಕನ್ನಡ   ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕೋಟೆಯಲ್ಲಿ ಈ ಬಾರಿ ಕೈ ಪಡೆ  ಪೈಪೋಟಿ ನಡೆಸಿದೆ. ಜಿಲ್ಲೆಯಲ್ಲಿ ಟಿಕೆಟ್‌'ಗಾಗಿ ಹೊಸ ಮುಖಗಳ ಪ್ರಯತ್ನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪ್ರಾಬಲ್ಯವಿದೆ. ಬಿಜೆಪಿಯಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸುವುದೇ ಬಹುತೇಕ ಖಚಿತವಾಗಿದೆ‌. ಕೆಲಕಡೆಗಳಲ್ಲಿ ಜಾತಿವಾರು ಟಿಕೆಟ್‌ ಹಂಚಿಕೆ ನಡೆದರೂ, ಗೆಲುವಿಗೆ ಹಿಂದೂತ್ವವೇ ಮಾನದಂಡ. ಸುಳ್ಯದಲ್ಲಿ ಅಂಗಾರ ಸ್ಪರ್ಧೆ ಕುತೂಹಲ ಮೂಡಿಸಿದ್ದು, ಈಗಾಗಲೇ ಆರು ಬಾರಿ ಸುಳ್ಯದಿಂದ ಅಂಗಾರ ಗೆದ್ದಿದ್ದಾರೆ. ಇನ್ನು ಪುತ್ತೂರಿನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿ ಬದಲು.   ಪುತ್ತೂರಿನಲ್ಲಿ 1994ರಿಂದ ಬಿಜೆಪಿಯದ್ದೇ ಅಧಿಪತ್ಯ. ಬಿಜೆಪಿ ಶಾಸಕ ಸಂಜೀವ್‌ ಮಠಂದೂರು, ಕಾಂಗ್ರೆಸ್‌'ನಿಂದ ಶಕುಂತಲಾ ಶೆಟ್ಟಿಗೆ  ಟಿಕೆಟ್‌ ನೀಡುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ನಲ್ಲಿ  ಹರಿಪ್ರಸಾದ್‌ ಸಂಬಂಧಿ ರೇಸ್‌'ನಲ್ಲಿದ್ದು, ಬಿಜೆಪಿಯಿಂದ ಹರಿಶ್‌ ಪೂಂಜಾಗೆ ಟಿಕೆಟ್ ಪಕ್ಕ. ಇನ್ನು ಬಂಟದವಾಳದಲ್ಲಿ ಜಿದ್ದಾಜಿದ್ದಿ ಪೈಪೋಟಿ ನೀರಿಕ್ಷೆ ಇದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more