ಕರ್ನಾಟಕ ಕುರುಕ್ಷೇತ್ರದ ಹೊಸ್ತಿಲಲ್ಲಿ “ಕುಮಾರ ಯಜ್ಞ”: ಎಚ್‌ಡಿಕೆ ಮಹಾಯಾಗದ ಹಿಂದಿರುವ 2 ಮಹಾಸಂಕಲ್ಪಗಳು ಹೀಗಿದೆ..

ಕರ್ನಾಟಕ ಕುರುಕ್ಷೇತ್ರದ ಹೊಸ್ತಿಲಲ್ಲಿ “ಕುಮಾರ ಯಜ್ಞ”: ಎಚ್‌ಡಿಕೆ ಮಹಾಯಾಗದ ಹಿಂದಿರುವ 2 ಮಹಾಸಂಕಲ್ಪಗಳು ಹೀಗಿದೆ..

Published : Mar 04, 2023, 02:52 PM IST

ಶತ್ರುಪರಾಜಯಕ್ಕಾಗಿ, ರಾಜಕೀಯ ದಿಗ್ವಿಜಯಕ್ಕಾಗಿ ಮತ್ತು ಸಾಮ್ರಾಜ್ಯ ಸ್ಧಾಪನೆಗಾಗಿ ಶತಚಂಡಿಕಾಯಾಗ ನಡೆಸ್ತಾ ಇದ್ದಾರೆ. ಇದ್ರ ಜೊತೆಗೆ ಮಹಾರುದ್ರ ದಶಾಂಶ ಹೋಮ ಮತ್ತು ಮೃತ್ಯುಂಜಯ ಕೋಟಿ ಜಪವನ್ನೂ ಮಾಡ್ತಿದ್ದಾರೆ.

ಕರ್ನಾಟಕ ಕುರುಕ್ಷೇತ್ರ ಗೆದ್ದು ಪಟ್ಟ ದಕ್ಕಿಸಿಕೊಳ್ಳಲು ಪಣ ತೊಟ್ಟಿರೋ ದಳಪತಿ ಕುಮಾರಸ್ವಾಮಿ, ಇದಕ್ಕಾಗಿ ರಾಜಸೂಯ ಯಾಗ ಮಾಡ್ತಿದ್ದಾರೆ. ಶತ್ರುಪರಾಜಯಕ್ಕಾಗಿ, ರಾಜಕೀಯ ದಿಗ್ವಿಜಯಕ್ಕಾಗಿ ಮತ್ತು ಸಾಮ್ರಾಜ್ಯ ಸ್ಧಾಪನೆಗಾಗಿ ಶತಚಂಡಿಕಾಯಾಗ ನಡೆಸ್ತಾ ಇದ್ದಾರೆ. ಇದ್ರ ಜೊತೆಗೆ ಮಹಾರುದ್ರ ದಶಾಂಶ ಹೋಮ ಮತ್ತು ಮೃತ್ಯುಂಜಯ ಕೋಟಿ ಜಪವನ್ನೂ ಮಾಡ್ತಿದ್ದಾರೆ. ತಂದೆಯ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಕೋಟಿ ಜಪ ಮಾಡುತ್ತಿದ್ದರೆ, 3ನೇ ಬಾರಿ ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕ ಮಾಡಿಕೊಳ್ಳಲು ದಳಪತಿ ಯಜ್ಞ ನಡೆಸ್ತಿದ್ದಾರೆ ಎನ್ನಲಾಗುತ್ತಿದೆ. ಈ ಮಹಾಯಜ್ಞ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟದಲ್ಲಿ ಕೂರಿಸುತ್ತಾ ಎಂಬ ಚರ್ಚೆಯುಂಟಾಗುತ್ತಿದೆ. ಈ ಬಗ್ಗೆ ಇಲ್ಲಿದೆ ವಿಶ್ಲೇಷಣೆ.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more