ಕರ್ನಾಟಕ ಕುರುಕ್ಷೇತ್ರದ ಹೊಸ್ತಿಲಲ್ಲಿ “ಕುಮಾರ ಯಜ್ಞ”: ಎಚ್‌ಡಿಕೆ ಮಹಾಯಾಗದ ಹಿಂದಿರುವ 2 ಮಹಾಸಂಕಲ್ಪಗಳು ಹೀಗಿದೆ..

ಕರ್ನಾಟಕ ಕುರುಕ್ಷೇತ್ರದ ಹೊಸ್ತಿಲಲ್ಲಿ “ಕುಮಾರ ಯಜ್ಞ”: ಎಚ್‌ಡಿಕೆ ಮಹಾಯಾಗದ ಹಿಂದಿರುವ 2 ಮಹಾಸಂಕಲ್ಪಗಳು ಹೀಗಿದೆ..

Published : Mar 04, 2023, 02:52 PM IST

ಶತ್ರುಪರಾಜಯಕ್ಕಾಗಿ, ರಾಜಕೀಯ ದಿಗ್ವಿಜಯಕ್ಕಾಗಿ ಮತ್ತು ಸಾಮ್ರಾಜ್ಯ ಸ್ಧಾಪನೆಗಾಗಿ ಶತಚಂಡಿಕಾಯಾಗ ನಡೆಸ್ತಾ ಇದ್ದಾರೆ. ಇದ್ರ ಜೊತೆಗೆ ಮಹಾರುದ್ರ ದಶಾಂಶ ಹೋಮ ಮತ್ತು ಮೃತ್ಯುಂಜಯ ಕೋಟಿ ಜಪವನ್ನೂ ಮಾಡ್ತಿದ್ದಾರೆ.

ಕರ್ನಾಟಕ ಕುರುಕ್ಷೇತ್ರ ಗೆದ್ದು ಪಟ್ಟ ದಕ್ಕಿಸಿಕೊಳ್ಳಲು ಪಣ ತೊಟ್ಟಿರೋ ದಳಪತಿ ಕುಮಾರಸ್ವಾಮಿ, ಇದಕ್ಕಾಗಿ ರಾಜಸೂಯ ಯಾಗ ಮಾಡ್ತಿದ್ದಾರೆ. ಶತ್ರುಪರಾಜಯಕ್ಕಾಗಿ, ರಾಜಕೀಯ ದಿಗ್ವಿಜಯಕ್ಕಾಗಿ ಮತ್ತು ಸಾಮ್ರಾಜ್ಯ ಸ್ಧಾಪನೆಗಾಗಿ ಶತಚಂಡಿಕಾಯಾಗ ನಡೆಸ್ತಾ ಇದ್ದಾರೆ. ಇದ್ರ ಜೊತೆಗೆ ಮಹಾರುದ್ರ ದಶಾಂಶ ಹೋಮ ಮತ್ತು ಮೃತ್ಯುಂಜಯ ಕೋಟಿ ಜಪವನ್ನೂ ಮಾಡ್ತಿದ್ದಾರೆ. ತಂದೆಯ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಕೋಟಿ ಜಪ ಮಾಡುತ್ತಿದ್ದರೆ, 3ನೇ ಬಾರಿ ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕ ಮಾಡಿಕೊಳ್ಳಲು ದಳಪತಿ ಯಜ್ಞ ನಡೆಸ್ತಿದ್ದಾರೆ ಎನ್ನಲಾಗುತ್ತಿದೆ. ಈ ಮಹಾಯಜ್ಞ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟದಲ್ಲಿ ಕೂರಿಸುತ್ತಾ ಎಂಬ ಚರ್ಚೆಯುಂಟಾಗುತ್ತಿದೆ. ಈ ಬಗ್ಗೆ ಇಲ್ಲಿದೆ ವಿಶ್ಲೇಷಣೆ.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more