ಕರ್ನಾಟಕ ಕುರುಕ್ಷೇತ್ರದ ಹೊಸ್ತಿಲಲ್ಲಿ “ಕುಮಾರ ಯಜ್ಞ”: ಎಚ್‌ಡಿಕೆ ಮಹಾಯಾಗದ ಹಿಂದಿರುವ 2 ಮಹಾಸಂಕಲ್ಪಗಳು ಹೀಗಿದೆ..

ಕರ್ನಾಟಕ ಕುರುಕ್ಷೇತ್ರದ ಹೊಸ್ತಿಲಲ್ಲಿ “ಕುಮಾರ ಯಜ್ಞ”: ಎಚ್‌ಡಿಕೆ ಮಹಾಯಾಗದ ಹಿಂದಿರುವ 2 ಮಹಾಸಂಕಲ್ಪಗಳು ಹೀಗಿದೆ..

Published : Mar 04, 2023, 02:52 PM IST

ಶತ್ರುಪರಾಜಯಕ್ಕಾಗಿ, ರಾಜಕೀಯ ದಿಗ್ವಿಜಯಕ್ಕಾಗಿ ಮತ್ತು ಸಾಮ್ರಾಜ್ಯ ಸ್ಧಾಪನೆಗಾಗಿ ಶತಚಂಡಿಕಾಯಾಗ ನಡೆಸ್ತಾ ಇದ್ದಾರೆ. ಇದ್ರ ಜೊತೆಗೆ ಮಹಾರುದ್ರ ದಶಾಂಶ ಹೋಮ ಮತ್ತು ಮೃತ್ಯುಂಜಯ ಕೋಟಿ ಜಪವನ್ನೂ ಮಾಡ್ತಿದ್ದಾರೆ.

ಕರ್ನಾಟಕ ಕುರುಕ್ಷೇತ್ರ ಗೆದ್ದು ಪಟ್ಟ ದಕ್ಕಿಸಿಕೊಳ್ಳಲು ಪಣ ತೊಟ್ಟಿರೋ ದಳಪತಿ ಕುಮಾರಸ್ವಾಮಿ, ಇದಕ್ಕಾಗಿ ರಾಜಸೂಯ ಯಾಗ ಮಾಡ್ತಿದ್ದಾರೆ. ಶತ್ರುಪರಾಜಯಕ್ಕಾಗಿ, ರಾಜಕೀಯ ದಿಗ್ವಿಜಯಕ್ಕಾಗಿ ಮತ್ತು ಸಾಮ್ರಾಜ್ಯ ಸ್ಧಾಪನೆಗಾಗಿ ಶತಚಂಡಿಕಾಯಾಗ ನಡೆಸ್ತಾ ಇದ್ದಾರೆ. ಇದ್ರ ಜೊತೆಗೆ ಮಹಾರುದ್ರ ದಶಾಂಶ ಹೋಮ ಮತ್ತು ಮೃತ್ಯುಂಜಯ ಕೋಟಿ ಜಪವನ್ನೂ ಮಾಡ್ತಿದ್ದಾರೆ. ತಂದೆಯ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಕೋಟಿ ಜಪ ಮಾಡುತ್ತಿದ್ದರೆ, 3ನೇ ಬಾರಿ ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕ ಮಾಡಿಕೊಳ್ಳಲು ದಳಪತಿ ಯಜ್ಞ ನಡೆಸ್ತಿದ್ದಾರೆ ಎನ್ನಲಾಗುತ್ತಿದೆ. ಈ ಮಹಾಯಜ್ಞ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟದಲ್ಲಿ ಕೂರಿಸುತ್ತಾ ಎಂಬ ಚರ್ಚೆಯುಂಟಾಗುತ್ತಿದೆ. ಈ ಬಗ್ಗೆ ಇಲ್ಲಿದೆ ವಿಶ್ಲೇಷಣೆ.

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more