ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

Published : Jan 11, 2023, 01:20 PM ISTUpdated : Jan 11, 2023, 01:21 PM IST

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಹಿಂದಿದೆ ಮಹಾ ಸಂಧಾನ ಎಂಬ ಮಾಹಿತಿ ಲಭ್ಯವಾಗಿದ್ದು, ಸಿದ್ದರಾಮಯ್ಯ ಹೊಂದಾಣಿಕೆ ರಾಜಕೀಯದ ಮಹಾ Exclusive ಸುದ್ದಿ ಇಲ್ಲಿದೆ.

ಸಿದ್ದರಾಮಯ್ಯಗಾಗಿ ಜೆಡಿಎಸ್‌ ತೊರೆದು ಹಾಲಿ ಶಾಸಕ ಶ್ರೀನಿವಾಸಗೌಡ ಕಾಂಗ್ರೆಸ್ ಸೇರಲಿದ್ದು, ಸಿದ್ದುಗಾಗಿ ಕ್ಷೇತ್ರ ತ್ಯಾಗ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಟ್ಟು ಪಡೆಯುವ ಡೀಲ್‌ ಅನ್ನು ಶಾಸಕ  ಶ್ರೀನಿವಾಸಗೌಡ ಕುದುರಿಸಿಕೊಂಡಿದ್ದಾರೆ. ತ್ಯಾಗದ ಹಿಂದೆಯೂ ಇದೆ. ಡೀಲ್‌ ಬಳಿಕ ಹೆಚ್‌ಡಿಕೆ ಹಾಗೂ ದೇವೇಗೌಡರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದಿದ್ದಕ್ಕೆ ಕುದಿಯುತ್ತಿರುವ ಶ್ರೀನಿವಾಸಗೌಡ, ಎಮ್‌.ಎಲ್‌.ಸಿ ಮಾಡಿ ಮಂತ್ರಿ ಮಾಡುವಂತೆ ಡಿಮ್ಯಾಂಡ್‌ ಇಟ್ಟಿದ್ದಾರೆ. ಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಜತೆ ಶ್ರೀನಿವಾಸಗೌಡ ಹೊಸ ಡೀಲ್‌ ಮಾಡಿದ್ದಾರೆ.

ಬೆಂಗಳೂರಿನಲ್ಲಿ 'ಆಪರೇಷನ್‌' ಆಗಿದ್ದ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more