ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

Published : Jan 11, 2023, 01:20 PM ISTUpdated : Jan 11, 2023, 01:21 PM IST

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಹಿಂದಿದೆ ಮಹಾ ಸಂಧಾನ ಎಂಬ ಮಾಹಿತಿ ಲಭ್ಯವಾಗಿದ್ದು, ಸಿದ್ದರಾಮಯ್ಯ ಹೊಂದಾಣಿಕೆ ರಾಜಕೀಯದ ಮಹಾ Exclusive ಸುದ್ದಿ ಇಲ್ಲಿದೆ.

ಸಿದ್ದರಾಮಯ್ಯಗಾಗಿ ಜೆಡಿಎಸ್‌ ತೊರೆದು ಹಾಲಿ ಶಾಸಕ ಶ್ರೀನಿವಾಸಗೌಡ ಕಾಂಗ್ರೆಸ್ ಸೇರಲಿದ್ದು, ಸಿದ್ದುಗಾಗಿ ಕ್ಷೇತ್ರ ತ್ಯಾಗ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಟ್ಟು ಪಡೆಯುವ ಡೀಲ್‌ ಅನ್ನು ಶಾಸಕ  ಶ್ರೀನಿವಾಸಗೌಡ ಕುದುರಿಸಿಕೊಂಡಿದ್ದಾರೆ. ತ್ಯಾಗದ ಹಿಂದೆಯೂ ಇದೆ. ಡೀಲ್‌ ಬಳಿಕ ಹೆಚ್‌ಡಿಕೆ ಹಾಗೂ ದೇವೇಗೌಡರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದಿದ್ದಕ್ಕೆ ಕುದಿಯುತ್ತಿರುವ ಶ್ರೀನಿವಾಸಗೌಡ, ಎಮ್‌.ಎಲ್‌.ಸಿ ಮಾಡಿ ಮಂತ್ರಿ ಮಾಡುವಂತೆ ಡಿಮ್ಯಾಂಡ್‌ ಇಟ್ಟಿದ್ದಾರೆ. ಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಜತೆ ಶ್ರೀನಿವಾಸಗೌಡ ಹೊಸ ಡೀಲ್‌ ಮಾಡಿದ್ದಾರೆ.

ಬೆಂಗಳೂರಿನಲ್ಲಿ 'ಆಪರೇಷನ್‌' ಆಗಿದ್ದ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more