ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

Published : Jan 11, 2023, 01:20 PM ISTUpdated : Jan 11, 2023, 01:21 PM IST

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಹಿಂದಿದೆ ಮಹಾ ಸಂಧಾನ ಎಂಬ ಮಾಹಿತಿ ಲಭ್ಯವಾಗಿದ್ದು, ಸಿದ್ದರಾಮಯ್ಯ ಹೊಂದಾಣಿಕೆ ರಾಜಕೀಯದ ಮಹಾ Exclusive ಸುದ್ದಿ ಇಲ್ಲಿದೆ.

ಸಿದ್ದರಾಮಯ್ಯಗಾಗಿ ಜೆಡಿಎಸ್‌ ತೊರೆದು ಹಾಲಿ ಶಾಸಕ ಶ್ರೀನಿವಾಸಗೌಡ ಕಾಂಗ್ರೆಸ್ ಸೇರಲಿದ್ದು, ಸಿದ್ದುಗಾಗಿ ಕ್ಷೇತ್ರ ತ್ಯಾಗ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಟ್ಟು ಪಡೆಯುವ ಡೀಲ್‌ ಅನ್ನು ಶಾಸಕ  ಶ್ರೀನಿವಾಸಗೌಡ ಕುದುರಿಸಿಕೊಂಡಿದ್ದಾರೆ. ತ್ಯಾಗದ ಹಿಂದೆಯೂ ಇದೆ. ಡೀಲ್‌ ಬಳಿಕ ಹೆಚ್‌ಡಿಕೆ ಹಾಗೂ ದೇವೇಗೌಡರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದಿದ್ದಕ್ಕೆ ಕುದಿಯುತ್ತಿರುವ ಶ್ರೀನಿವಾಸಗೌಡ, ಎಮ್‌.ಎಲ್‌.ಸಿ ಮಾಡಿ ಮಂತ್ರಿ ಮಾಡುವಂತೆ ಡಿಮ್ಯಾಂಡ್‌ ಇಟ್ಟಿದ್ದಾರೆ. ಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಜತೆ ಶ್ರೀನಿವಾಸಗೌಡ ಹೊಸ ಡೀಲ್‌ ಮಾಡಿದ್ದಾರೆ.

ಬೆಂಗಳೂರಿನಲ್ಲಿ 'ಆಪರೇಷನ್‌' ಆಗಿದ್ದ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more