ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

Published : Jan 11, 2023, 01:20 PM ISTUpdated : Jan 11, 2023, 01:21 PM IST

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಹಿಂದಿದೆ ಮಹಾ ಸಂಧಾನ ಎಂಬ ಮಾಹಿತಿ ಲಭ್ಯವಾಗಿದ್ದು, ಸಿದ್ದರಾಮಯ್ಯ ಹೊಂದಾಣಿಕೆ ರಾಜಕೀಯದ ಮಹಾ Exclusive ಸುದ್ದಿ ಇಲ್ಲಿದೆ.

ಸಿದ್ದರಾಮಯ್ಯಗಾಗಿ ಜೆಡಿಎಸ್‌ ತೊರೆದು ಹಾಲಿ ಶಾಸಕ ಶ್ರೀನಿವಾಸಗೌಡ ಕಾಂಗ್ರೆಸ್ ಸೇರಲಿದ್ದು, ಸಿದ್ದುಗಾಗಿ ಕ್ಷೇತ್ರ ತ್ಯಾಗ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಟ್ಟು ಪಡೆಯುವ ಡೀಲ್‌ ಅನ್ನು ಶಾಸಕ  ಶ್ರೀನಿವಾಸಗೌಡ ಕುದುರಿಸಿಕೊಂಡಿದ್ದಾರೆ. ತ್ಯಾಗದ ಹಿಂದೆಯೂ ಇದೆ. ಡೀಲ್‌ ಬಳಿಕ ಹೆಚ್‌ಡಿಕೆ ಹಾಗೂ ದೇವೇಗೌಡರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದಿದ್ದಕ್ಕೆ ಕುದಿಯುತ್ತಿರುವ ಶ್ರೀನಿವಾಸಗೌಡ, ಎಮ್‌.ಎಲ್‌.ಸಿ ಮಾಡಿ ಮಂತ್ರಿ ಮಾಡುವಂತೆ ಡಿಮ್ಯಾಂಡ್‌ ಇಟ್ಟಿದ್ದಾರೆ. ಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಜತೆ ಶ್ರೀನಿವಾಸಗೌಡ ಹೊಸ ಡೀಲ್‌ ಮಾಡಿದ್ದಾರೆ.

ಬೆಂಗಳೂರಿನಲ್ಲಿ 'ಆಪರೇಷನ್‌' ಆಗಿದ್ದ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more