Karnataka Assembly Polls: 1994ರ ಇತಿಹಾಸ ಮರುಕಳಿಸಲಿದೆ, ಜೆಡಿಎಸ್‌ ಮತ್ತೆ ಅಧಿಕಾರಕ್ಕೆ: ಎಚ್‌ಡಿಕೆ

Karnataka Assembly Polls: 1994ರ ಇತಿಹಾಸ ಮರುಕಳಿಸಲಿದೆ, ಜೆಡಿಎಸ್‌ ಮತ್ತೆ ಅಧಿಕಾರಕ್ಕೆ: ಎಚ್‌ಡಿಕೆ

Published : Nov 23, 2022, 03:58 PM IST

Karnataka Assembly Elections 2023: ಪಂಚರತ್ನ ಯಾತ್ರೆ ಮೂಲಕ ಜೆಡಿಎಸ್‌ ಕರ್ನಾಟಕ ಕುರುಕ್ಷೇತ್ರಕ್ಕೆ ರಣಕಹಳೆ ಮೊಳಗಿಸಿದೆ 

ಬೆಂಗಳೂರು (ನ. 23): 2023ರ ವಿಧಾನಬೆ ಚುನವಾಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಪಂಚರತ್ನ ಯಾತ್ರೆ ಮೂಲಕ ಜೆಡಿಎಸ್‌ ಕರ್ನಾಟಕ ಕುರುಕ್ಷೇತ್ರಕ್ಕೆ ರಣಕಹಳೆ ಮೊಳಗಿಸಿದೆ. ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದಾರೆ. 2023r ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಈ ರೀತಿ ಜನರ ನಾಡಿ ಮಿಡಿತ ನಾನು ಎಂದು ಕಂಡಿರಲಿಲ್ಲ ಎಂದಿರುವ ದಳಪತಿ ಎಚ್‌ಡಿ ಕುಮಾರಸ್ವಾಮಿ "1994 ಇತಿಹಾಸ ಮರುಳಿಸುತ್ತೆ ಎಂದಿದ್ದಾರೆ. ನಮ್ಮ ಪಕ್ಷದಲ್ಲಿ ಯಾರು ಬೇಕಾದರೂ ಸಿಎಂ ಆಗುವ ಅವಕಾಶವಿದೆ. ಜೆಡಿಎಸ್‌ ಪಕ್ಷದಿಂದ ಯಾರೂ ಬೇಕಾದರೂ ಸಿಎಂ ಆಗಬಹುದು" ಎಂದು ಹೇಳಿದ್ದಾರೆ. 

ಪಂಚರತ್ನ ಯಾತ್ರೆ: ಜೆಡಿಎಸ್‌ ಗೆದ್ರೆ ಮುಸ್ಲಿಂ ಸಿಎಂ, ಮಹಿಳೆಗೆ ಡಿಸಿಎಂ, ಕುಮಾರಸ್ವಾಮಿ

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more