ಇಂದು 'ಪ್ರಜಾಧ್ವನಿ ಬಸ್‌ ಯಾತ್ರೆ'ಗೆ ಚಾಲನೆ: ಡಿಕೆಶಿ-ಸಿದ್ದು ಅಶ್ವಮೇಧ ಯಾಗ ಶುರು

ಇಂದು 'ಪ್ರಜಾಧ್ವನಿ ಬಸ್‌ ಯಾತ್ರೆ'ಗೆ ಚಾಲನೆ: ಡಿಕೆಶಿ-ಸಿದ್ದು ಅಶ್ವಮೇಧ ಯಾಗ ಶುರು

Published : Jan 11, 2023, 10:05 AM ISTUpdated : Jan 11, 2023, 10:34 AM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, 2023ರ ಮಹಾ ಸಂಗ್ರಾಮಕ್ಕೆ ಕಾಂಗ್ರೆಸ್‌ ಅಶ್ವಮೇಧ ಯಾಗ ಶುರು ಮಾಡಿದೆ.
 

ಬೆಳಗಾವಿಯಿಂದ ಚುನಾವಣಾ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಬೆಳಗಾವಿಯ ವೀರಸೌಧದಿಂದ ಪ್ರಜಾಧ್ವನಿ ಬಸ್‌ ಯಾತ್ರೆಗೆ ಚಾಲನೆ ನೀಡಲಿದೆ. ಟಿಳಕವಾಡಿಯಲ್ಲಿರುವ ವೀರಸೌಧದಲ್ಲಿ ಯಾತ್ರೆ ಆರಂಭವಾಗಲಿದ್ದು, ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ಸಮರ್ಪಿಸಿ ಚರಕ ಧ್ವಜಾರೋಹಣ ಪವಿತ್ರ ಪಂಪಾ ಸರೋವರದ ಜಲ ತಂದು ಬಸ್‌ ಯಾತ್ರೆಗೆ ಚಾಲನೆ ನೀಡಲಾಗುತ್ತದೆ‌. ಡಿ. ಕೆ ಶಿವಕುಮಾರ್‌, ಸಿದ್ದರಾಮಯ್ಯ ಮತ್ತು ಸುರ್ಜೇವಾಲ್ ಚಾಲನೆ ನೀಡಲಿದ್ದಾರೆ. ಬೆಳಗಾವಿಯಿಂದ ಚಿಕ್ಕೋಡಿಗೆ ಪ್ರಜಾಧ್ವನಿ ಬಸ್‌ ಯಾತ್ರೆ ತೆರಳಲಿದ್ದು, ಒಂದೇ ಬಸ್‌ನಲ್ಲಿ ಕಾಂಗ್ರೆಸ್‌ನ 40  ಹಿರಿಯ ನಾಯಕರು ಇರಲಿದ್ದಾರೆ. ಬೆಳಗ್ಗೆ 11ಗಂಟೆಗೆ ಪ್ರಜಾಧ್ವನಿ ಸಮಾವೇಷ ನಡೆಯಲಿದೆ.

ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರದ ಅನುಮತಿ ಇಲ್ಲ: ಹೈಕೋರ್ಟ್‌ ಕಿಡಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more