ಇಂದು 'ಪ್ರಜಾಧ್ವನಿ ಬಸ್‌ ಯಾತ್ರೆ'ಗೆ ಚಾಲನೆ: ಡಿಕೆಶಿ-ಸಿದ್ದು ಅಶ್ವಮೇಧ ಯಾಗ ಶುರು

ಇಂದು 'ಪ್ರಜಾಧ್ವನಿ ಬಸ್‌ ಯಾತ್ರೆ'ಗೆ ಚಾಲನೆ: ಡಿಕೆಶಿ-ಸಿದ್ದು ಅಶ್ವಮೇಧ ಯಾಗ ಶುರು

Published : Jan 11, 2023, 10:05 AM ISTUpdated : Jan 11, 2023, 10:34 AM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, 2023ರ ಮಹಾ ಸಂಗ್ರಾಮಕ್ಕೆ ಕಾಂಗ್ರೆಸ್‌ ಅಶ್ವಮೇಧ ಯಾಗ ಶುರು ಮಾಡಿದೆ.
 

ಬೆಳಗಾವಿಯಿಂದ ಚುನಾವಣಾ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಬೆಳಗಾವಿಯ ವೀರಸೌಧದಿಂದ ಪ್ರಜಾಧ್ವನಿ ಬಸ್‌ ಯಾತ್ರೆಗೆ ಚಾಲನೆ ನೀಡಲಿದೆ. ಟಿಳಕವಾಡಿಯಲ್ಲಿರುವ ವೀರಸೌಧದಲ್ಲಿ ಯಾತ್ರೆ ಆರಂಭವಾಗಲಿದ್ದು, ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ಸಮರ್ಪಿಸಿ ಚರಕ ಧ್ವಜಾರೋಹಣ ಪವಿತ್ರ ಪಂಪಾ ಸರೋವರದ ಜಲ ತಂದು ಬಸ್‌ ಯಾತ್ರೆಗೆ ಚಾಲನೆ ನೀಡಲಾಗುತ್ತದೆ‌. ಡಿ. ಕೆ ಶಿವಕುಮಾರ್‌, ಸಿದ್ದರಾಮಯ್ಯ ಮತ್ತು ಸುರ್ಜೇವಾಲ್ ಚಾಲನೆ ನೀಡಲಿದ್ದಾರೆ. ಬೆಳಗಾವಿಯಿಂದ ಚಿಕ್ಕೋಡಿಗೆ ಪ್ರಜಾಧ್ವನಿ ಬಸ್‌ ಯಾತ್ರೆ ತೆರಳಲಿದ್ದು, ಒಂದೇ ಬಸ್‌ನಲ್ಲಿ ಕಾಂಗ್ರೆಸ್‌ನ 40  ಹಿರಿಯ ನಾಯಕರು ಇರಲಿದ್ದಾರೆ. ಬೆಳಗ್ಗೆ 11ಗಂಟೆಗೆ ಪ್ರಜಾಧ್ವನಿ ಸಮಾವೇಷ ನಡೆಯಲಿದೆ.

ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರದ ಅನುಮತಿ ಇಲ್ಲ: ಹೈಕೋರ್ಟ್‌ ಕಿಡಿ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more