ಇಂದು 'ಪ್ರಜಾಧ್ವನಿ ಬಸ್‌ ಯಾತ್ರೆ'ಗೆ ಚಾಲನೆ: ಡಿಕೆಶಿ-ಸಿದ್ದು ಅಶ್ವಮೇಧ ಯಾಗ ಶುರು

ಇಂದು 'ಪ್ರಜಾಧ್ವನಿ ಬಸ್‌ ಯಾತ್ರೆ'ಗೆ ಚಾಲನೆ: ಡಿಕೆಶಿ-ಸಿದ್ದು ಅಶ್ವಮೇಧ ಯಾಗ ಶುರು

Published : Jan 11, 2023, 10:05 AM ISTUpdated : Jan 11, 2023, 10:34 AM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, 2023ರ ಮಹಾ ಸಂಗ್ರಾಮಕ್ಕೆ ಕಾಂಗ್ರೆಸ್‌ ಅಶ್ವಮೇಧ ಯಾಗ ಶುರು ಮಾಡಿದೆ.
 

ಬೆಳಗಾವಿಯಿಂದ ಚುನಾವಣಾ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಬೆಳಗಾವಿಯ ವೀರಸೌಧದಿಂದ ಪ್ರಜಾಧ್ವನಿ ಬಸ್‌ ಯಾತ್ರೆಗೆ ಚಾಲನೆ ನೀಡಲಿದೆ. ಟಿಳಕವಾಡಿಯಲ್ಲಿರುವ ವೀರಸೌಧದಲ್ಲಿ ಯಾತ್ರೆ ಆರಂಭವಾಗಲಿದ್ದು, ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ಸಮರ್ಪಿಸಿ ಚರಕ ಧ್ವಜಾರೋಹಣ ಪವಿತ್ರ ಪಂಪಾ ಸರೋವರದ ಜಲ ತಂದು ಬಸ್‌ ಯಾತ್ರೆಗೆ ಚಾಲನೆ ನೀಡಲಾಗುತ್ತದೆ‌. ಡಿ. ಕೆ ಶಿವಕುಮಾರ್‌, ಸಿದ್ದರಾಮಯ್ಯ ಮತ್ತು ಸುರ್ಜೇವಾಲ್ ಚಾಲನೆ ನೀಡಲಿದ್ದಾರೆ. ಬೆಳಗಾವಿಯಿಂದ ಚಿಕ್ಕೋಡಿಗೆ ಪ್ರಜಾಧ್ವನಿ ಬಸ್‌ ಯಾತ್ರೆ ತೆರಳಲಿದ್ದು, ಒಂದೇ ಬಸ್‌ನಲ್ಲಿ ಕಾಂಗ್ರೆಸ್‌ನ 40  ಹಿರಿಯ ನಾಯಕರು ಇರಲಿದ್ದಾರೆ. ಬೆಳಗ್ಗೆ 11ಗಂಟೆಗೆ ಪ್ರಜಾಧ್ವನಿ ಸಮಾವೇಷ ನಡೆಯಲಿದೆ.

ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರದ ಅನುಮತಿ ಇಲ್ಲ: ಹೈಕೋರ್ಟ್‌ ಕಿಡಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more