ಕಲ್ಯಾಣ ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿ: ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌

ಕಲ್ಯಾಣ ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿ: ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌

Published : Jan 11, 2023, 11:26 AM IST

ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆದಿದ್ದು, ರಾಜ್ಯಕ್ಕೆ ಕೇಂದ್ರ ನಾಯಕರು ದಾಂಗುಡಿ ಇಡುತ್ತಿದ್ದಾರೆ.
 

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಬಳಿಕ ರಾಜ್ಯದಲ್ಲಿ ಇದೀಗ ಪ್ರಧಾನಿ ನರೇಂದ್ರ ಮೋದಿ ಮೇನಿಯಾ ಶುರುವಾಗಲಿದೆ. ಈ ಬಾರಿ ಕಲ್ಯಾಣ ಕರ್ನಾಟಕದತ್ತ ಬಿಜೆಪಿಯ ಚಿತ್ತವಿದ್ದು, 40 ಕ್ಷೇತ್ರಗಳಲ್ಲಿ 25 ಕ್ಷೇತ್ರ ಗೆಲ್ಲಲೂ ಬಿಜೆಪಿ ತಂತ್ರ ರೂಪಿಸಿದೆ. ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌ ಮಾಡಿದೆ. ಇದೇ 19ರಂದು ನರೆಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕಲ್ಯಾಣ ಕರ್ನಾಟಕದ ಮೇಲೆ ಗಮನ ಹರಿಸಲಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more