ಕಲ್ಯಾಣ ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿ: ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌

ಕಲ್ಯಾಣ ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿ: ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌

Published : Jan 11, 2023, 11:26 AM IST

ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆದಿದ್ದು, ರಾಜ್ಯಕ್ಕೆ ಕೇಂದ್ರ ನಾಯಕರು ದಾಂಗುಡಿ ಇಡುತ್ತಿದ್ದಾರೆ.
 

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಬಳಿಕ ರಾಜ್ಯದಲ್ಲಿ ಇದೀಗ ಪ್ರಧಾನಿ ನರೇಂದ್ರ ಮೋದಿ ಮೇನಿಯಾ ಶುರುವಾಗಲಿದೆ. ಈ ಬಾರಿ ಕಲ್ಯಾಣ ಕರ್ನಾಟಕದತ್ತ ಬಿಜೆಪಿಯ ಚಿತ್ತವಿದ್ದು, 40 ಕ್ಷೇತ್ರಗಳಲ್ಲಿ 25 ಕ್ಷೇತ್ರ ಗೆಲ್ಲಲೂ ಬಿಜೆಪಿ ತಂತ್ರ ರೂಪಿಸಿದೆ. ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌ ಮಾಡಿದೆ. ಇದೇ 19ರಂದು ನರೆಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕಲ್ಯಾಣ ಕರ್ನಾಟಕದ ಮೇಲೆ ಗಮನ ಹರಿಸಲಿದ್ದಾರೆ.

ಇಬ್ಬರಿಗೂ ಬೇಡವಾಯ್ತು ಬಾದಾಮಿ ಕ್ಷೇತ್ರ: ಕೋಲಾರಕ್ಕೆ ಸಿದ್ದು, ಶ್ರೀರಾಮ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more