ಕಲ್ಯಾಣ ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿ: ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌

ಕಲ್ಯಾಣ ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿ: ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌

Published : Jan 11, 2023, 11:26 AM IST

ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆದಿದ್ದು, ರಾಜ್ಯಕ್ಕೆ ಕೇಂದ್ರ ನಾಯಕರು ದಾಂಗುಡಿ ಇಡುತ್ತಿದ್ದಾರೆ.
 

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಬಳಿಕ ರಾಜ್ಯದಲ್ಲಿ ಇದೀಗ ಪ್ರಧಾನಿ ನರೇಂದ್ರ ಮೋದಿ ಮೇನಿಯಾ ಶುರುವಾಗಲಿದೆ. ಈ ಬಾರಿ ಕಲ್ಯಾಣ ಕರ್ನಾಟಕದತ್ತ ಬಿಜೆಪಿಯ ಚಿತ್ತವಿದ್ದು, 40 ಕ್ಷೇತ್ರಗಳಲ್ಲಿ 25 ಕ್ಷೇತ್ರ ಗೆಲ್ಲಲೂ ಬಿಜೆಪಿ ತಂತ್ರ ರೂಪಿಸಿದೆ. ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌ ಮಾಡಿದೆ. ಇದೇ 19ರಂದು ನರೆಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕಲ್ಯಾಣ ಕರ್ನಾಟಕದ ಮೇಲೆ ಗಮನ ಹರಿಸಲಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more